ದರ್ಶನ್ ರಕ್ತ ಚರಿತ್ರೆ ಬಿಚ್ಚಿಟ್ಟ ಎಸ್‌ಪಿಪಿ ಪ್ರಸನ್ನಕುಮಾರ್!

ದರ್ಶನ್ ರಕ್ತ ಚರಿತ್ರೆ ಬಿಚ್ಚಿಟ್ಟ ಎಸ್‌ಪಿಪಿ ಪ್ರಸನ್ನಕುಮಾರ್!

Published : Oct 09, 2024, 12:37 PM IST

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಜೈಲು ಪಾಲಾಗಿ ಇವತ್ತಿಗೆ 109ನೇ ದಿನ. ಆವತ್ತು ಮೈಸೂರಿನ ಜಿಮ್​ನಿಂದ ಡೈರೆಕ್ಟ್​​ ಪೊಲೀಸ್​​ ಠಾಣೆಗೆ ಹೋದ ದಾಸ ಇವತ್ತಿನವರೆಗೂ ಜೈಲು ಹಕ್ಕಿ. ಆದ್ರೆ ಸದ್ಯ ಇದೇ ಕೇಸ್​ನ ಜಾಮೀನು ಅರ್ಜಿ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದೆ. ವಕೀಲ ವೃತ್ತಿಯ ಎರಡು ಮದಗಜಗಳು ದರ್ಶನ್​​ ಕೇಸ್​​​ನಲ್ಲಿ ವಾದ ಪ್ರತಿವಾದ ಮಂಡಿಸುತ್ತಿವೆ

ಪ್ರಸನ್ನ ಕುಮಾರ್​​ ಎಲ್ಲದಕ್ಕೂ ಉತ್ತರ ಕೊಡ್ತೀನಿ ಅಂತ ಹೇಳಿದ್ರು. ಆ ದಿನ ಇವತ್ತು ಬಂದಿತ್ತು. ಅದೇ ಚಾರ್ಜ್​ಶೀಟ್​​​ ಇಟ್ಟುಕೊಂಡು ಸಿಪಿಪಿ ಪ್ರಸನ್ನ ಕುಮಾರ್​​ ಪ್ರತಿವಾದ ಮಂಡಿಸಿದ್ರು. ಸಿವಿ ನಾಗೇಶ್​ರ ಒಂದೊಂದು ಮಾತುಗಳಿಗೂ ಕೌಂಟರ್​ ಕೊಟ್ರು. ಪ್ರಸನ್ನ ಕುಮಾರ್​​​ ಇವತ್ತು ಕೋರ್ಟ್​ನಲ್ಲಿ ಏನೆಲ್ಲಾ ಹೇಳಿದ್ರು. ಅವರ ಪ್ರತಿವಾದ ಮಂಡನೆ ಹೇಗಿತ್ತು?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more