ದರ್ಶನ್ ರಕ್ತ ಚರಿತ್ರೆ ಬಿಚ್ಚಿಟ್ಟ ಎಸ್‌ಪಿಪಿ ಪ್ರಸನ್ನಕುಮಾರ್!

ದರ್ಶನ್ ರಕ್ತ ಚರಿತ್ರೆ ಬಿಚ್ಚಿಟ್ಟ ಎಸ್‌ಪಿಪಿ ಪ್ರಸನ್ನಕುಮಾರ್!

Published : Oct 09, 2024, 12:37 PM IST

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಜೈಲು ಪಾಲಾಗಿ ಇವತ್ತಿಗೆ 109ನೇ ದಿನ. ಆವತ್ತು ಮೈಸೂರಿನ ಜಿಮ್​ನಿಂದ ಡೈರೆಕ್ಟ್​​ ಪೊಲೀಸ್​​ ಠಾಣೆಗೆ ಹೋದ ದಾಸ ಇವತ್ತಿನವರೆಗೂ ಜೈಲು ಹಕ್ಕಿ. ಆದ್ರೆ ಸದ್ಯ ಇದೇ ಕೇಸ್​ನ ಜಾಮೀನು ಅರ್ಜಿ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದೆ. ವಕೀಲ ವೃತ್ತಿಯ ಎರಡು ಮದಗಜಗಳು ದರ್ಶನ್​​ ಕೇಸ್​​​ನಲ್ಲಿ ವಾದ ಪ್ರತಿವಾದ ಮಂಡಿಸುತ್ತಿವೆ

ಪ್ರಸನ್ನ ಕುಮಾರ್​​ ಎಲ್ಲದಕ್ಕೂ ಉತ್ತರ ಕೊಡ್ತೀನಿ ಅಂತ ಹೇಳಿದ್ರು. ಆ ದಿನ ಇವತ್ತು ಬಂದಿತ್ತು. ಅದೇ ಚಾರ್ಜ್​ಶೀಟ್​​​ ಇಟ್ಟುಕೊಂಡು ಸಿಪಿಪಿ ಪ್ರಸನ್ನ ಕುಮಾರ್​​ ಪ್ರತಿವಾದ ಮಂಡಿಸಿದ್ರು. ಸಿವಿ ನಾಗೇಶ್​ರ ಒಂದೊಂದು ಮಾತುಗಳಿಗೂ ಕೌಂಟರ್​ ಕೊಟ್ರು. ಪ್ರಸನ್ನ ಕುಮಾರ್​​​ ಇವತ್ತು ಕೋರ್ಟ್​ನಲ್ಲಿ ಏನೆಲ್ಲಾ ಹೇಳಿದ್ರು. ಅವರ ಪ್ರತಿವಾದ ಮಂಡನೆ ಹೇಗಿತ್ತು?

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more