ದರ್ಶನ್ ರಕ್ತ ಚರಿತ್ರೆ ಬಿಚ್ಚಿಟ್ಟ ಎಸ್‌ಪಿಪಿ ಪ್ರಸನ್ನಕುಮಾರ್!

ದರ್ಶನ್ ರಕ್ತ ಚರಿತ್ರೆ ಬಿಚ್ಚಿಟ್ಟ ಎಸ್‌ಪಿಪಿ ಪ್ರಸನ್ನಕುಮಾರ್!

Published : Oct 09, 2024, 12:37 PM IST

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಜೈಲು ಪಾಲಾಗಿ ಇವತ್ತಿಗೆ 109ನೇ ದಿನ. ಆವತ್ತು ಮೈಸೂರಿನ ಜಿಮ್​ನಿಂದ ಡೈರೆಕ್ಟ್​​ ಪೊಲೀಸ್​​ ಠಾಣೆಗೆ ಹೋದ ದಾಸ ಇವತ್ತಿನವರೆಗೂ ಜೈಲು ಹಕ್ಕಿ. ಆದ್ರೆ ಸದ್ಯ ಇದೇ ಕೇಸ್​ನ ಜಾಮೀನು ಅರ್ಜಿ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದೆ. ವಕೀಲ ವೃತ್ತಿಯ ಎರಡು ಮದಗಜಗಳು ದರ್ಶನ್​​ ಕೇಸ್​​​ನಲ್ಲಿ ವಾದ ಪ್ರತಿವಾದ ಮಂಡಿಸುತ್ತಿವೆ

ಪ್ರಸನ್ನ ಕುಮಾರ್​​ ಎಲ್ಲದಕ್ಕೂ ಉತ್ತರ ಕೊಡ್ತೀನಿ ಅಂತ ಹೇಳಿದ್ರು. ಆ ದಿನ ಇವತ್ತು ಬಂದಿತ್ತು. ಅದೇ ಚಾರ್ಜ್​ಶೀಟ್​​​ ಇಟ್ಟುಕೊಂಡು ಸಿಪಿಪಿ ಪ್ರಸನ್ನ ಕುಮಾರ್​​ ಪ್ರತಿವಾದ ಮಂಡಿಸಿದ್ರು. ಸಿವಿ ನಾಗೇಶ್​ರ ಒಂದೊಂದು ಮಾತುಗಳಿಗೂ ಕೌಂಟರ್​ ಕೊಟ್ರು. ಪ್ರಸನ್ನ ಕುಮಾರ್​​​ ಇವತ್ತು ಕೋರ್ಟ್​ನಲ್ಲಿ ಏನೆಲ್ಲಾ ಹೇಳಿದ್ರು. ಅವರ ಪ್ರತಿವಾದ ಮಂಡನೆ ಹೇಗಿತ್ತು?

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more