ದರ್ಶನ್ ಗ್ಯಾಂಗ್‌ ಮೇಲೆ ಮತ್ತೊಂದು ಆರೋಪ: ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಮೇಲೆ ಹಲ್ಲೆ ?

ದರ್ಶನ್ ಗ್ಯಾಂಗ್‌ ಮೇಲೆ ಮತ್ತೊಂದು ಆರೋಪ: ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಮೇಲೆ ಹಲ್ಲೆ ?

Published : Jun 21, 2024, 01:38 PM ISTUpdated : Jun 21, 2024, 01:39 PM IST

ಏಪ್ರಿಲ್ 22ರಂದು ಮಂಡ್ಯದಲ್ಲಿ ನಡೆದಿದ್ದ ದರ್ಶನ್ ಆಪ್ತರ ಅಟ್ಟಹಾಸ
ಮದ್ದೂರು ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಆಗಿದ್ದ ನಾಗೇಶ್
ಮುಖಂಡರನ್ನ ಹತ್ತಿರಕ್ಕೆ ಬಿಟ್ಟು ಕೊಳ್ಳುವ ವಿಚಾರಕ್ಕೆ ನಾಗೇಶ್ ಜತೆ ಜಗಳ

ಪೊಲೀಸ್ ಕಾನ್‌ಸ್ಟೇಬಲ್(Police constable) ಮೇಲೆ ದರ್ಶನ್(Darshan) ಗ್ಯಾಂಗ್ ಹಲ್ಲೆ(Attack)ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿ ಪೇದೆ ಮೇಲೆ ಹಲ್ಲೆ ನಡೆಸಿದ್ದಾರಂತೆ. ಕಾನ್‌ಸ್ಟೇಬಲ್ ನಾಗೇಶ್ ದೂರು ನೀಡಿದ್ರೂ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎನ್ನಲಾಗ್ತಿದೆ. ದೂರು ಕೊಟ್ಟರೂ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎನ್ನಲಾಗ್ತಿದೆ. ಮೇಲಾಧಿಕಾರಿಗಳ ನಡೆಗೆ ಬೇಸತ್ತಿದ್ದ ಕಾನ್‌ಸ್ಟೇಬಲ್ ನಾಗೇಶ್, ಕೊನೆಗೆ ಗನ್ ಮ್ಯಾನ್ ಹುದ್ದೆಯಿಂದಲೇ ವಿಮುಕ್ತಿ ಪಡೆದಿದ್ದಾರೆ. ಮದ್ದೂರು ಶಾಸಕ ಉದಯ್‌ ಗೌಡ ಗನ್ ಮ್ಯಾನ್ ಆಗಿದ್ದರು. ಏಪ್ರಿಲ್ 22ರಂದು ಮಂಡ್ಯದಲ್ಲಿ(Mandya) ನಡೆದಿದ್ದ ದರ್ಶನ್ ಆಪ್ತರ ಅಟ್ಟಹಾಸ. ಮದ್ದೂರು ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಆಗಿದ್ದ ನಾಗೇಶ್. ಮುಖಂಡರನ್ನ ಹತ್ತಿರಕ್ಕೆ ಬಿಟ್ಟು ಕೊಳ್ಳುವ ವಿಚಾರಕ್ಕೆ ನಾಗೇಶ್ ಜತೆ ಜಗಳವಾಗಿದೆ. ಕ್ಯಾಂಪೇನ್ ಮುಗಿದ ಬಳಿಕ ಶಾಸಕ ಉದಯ್ ಮನೆಯಲ್ಲೇ ನಾಗೇಶ್‌ಗೆ ಹಲ್ಲೆ. ಪೇದೆ ನಾಗೇಶ್ ಮೇಲೆ ದರ್ಶನ್ ಕಾರು ಚಾಲಕ ಲಕ್ಷ್ಮಣ್ ಹಲ್ಲೆ ಮಾಡಿದ್ದಾನಂತೆ. 

ಇದನ್ನೂ ವೀಕ್ಷಿಸಿ:  ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನ: ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಕೆಶಿ ತಿರುಗೇಟು

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more