ದರ್ಶನ್ ಗ್ಯಾಂಗ್‌ ಮೇಲೆ ಮತ್ತೊಂದು ಆರೋಪ: ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಮೇಲೆ ಹಲ್ಲೆ ?

ದರ್ಶನ್ ಗ್ಯಾಂಗ್‌ ಮೇಲೆ ಮತ್ತೊಂದು ಆರೋಪ: ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಮೇಲೆ ಹಲ್ಲೆ ?

Published : Jun 21, 2024, 01:38 PM ISTUpdated : Jun 21, 2024, 01:39 PM IST

ಏಪ್ರಿಲ್ 22ರಂದು ಮಂಡ್ಯದಲ್ಲಿ ನಡೆದಿದ್ದ ದರ್ಶನ್ ಆಪ್ತರ ಅಟ್ಟಹಾಸ
ಮದ್ದೂರು ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಆಗಿದ್ದ ನಾಗೇಶ್
ಮುಖಂಡರನ್ನ ಹತ್ತಿರಕ್ಕೆ ಬಿಟ್ಟು ಕೊಳ್ಳುವ ವಿಚಾರಕ್ಕೆ ನಾಗೇಶ್ ಜತೆ ಜಗಳ

ಪೊಲೀಸ್ ಕಾನ್‌ಸ್ಟೇಬಲ್(Police constable) ಮೇಲೆ ದರ್ಶನ್(Darshan) ಗ್ಯಾಂಗ್ ಹಲ್ಲೆ(Attack)ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿ ಪೇದೆ ಮೇಲೆ ಹಲ್ಲೆ ನಡೆಸಿದ್ದಾರಂತೆ. ಕಾನ್‌ಸ್ಟೇಬಲ್ ನಾಗೇಶ್ ದೂರು ನೀಡಿದ್ರೂ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎನ್ನಲಾಗ್ತಿದೆ. ದೂರು ಕೊಟ್ಟರೂ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎನ್ನಲಾಗ್ತಿದೆ. ಮೇಲಾಧಿಕಾರಿಗಳ ನಡೆಗೆ ಬೇಸತ್ತಿದ್ದ ಕಾನ್‌ಸ್ಟೇಬಲ್ ನಾಗೇಶ್, ಕೊನೆಗೆ ಗನ್ ಮ್ಯಾನ್ ಹುದ್ದೆಯಿಂದಲೇ ವಿಮುಕ್ತಿ ಪಡೆದಿದ್ದಾರೆ. ಮದ್ದೂರು ಶಾಸಕ ಉದಯ್‌ ಗೌಡ ಗನ್ ಮ್ಯಾನ್ ಆಗಿದ್ದರು. ಏಪ್ರಿಲ್ 22ರಂದು ಮಂಡ್ಯದಲ್ಲಿ(Mandya) ನಡೆದಿದ್ದ ದರ್ಶನ್ ಆಪ್ತರ ಅಟ್ಟಹಾಸ. ಮದ್ದೂರು ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಆಗಿದ್ದ ನಾಗೇಶ್. ಮುಖಂಡರನ್ನ ಹತ್ತಿರಕ್ಕೆ ಬಿಟ್ಟು ಕೊಳ್ಳುವ ವಿಚಾರಕ್ಕೆ ನಾಗೇಶ್ ಜತೆ ಜಗಳವಾಗಿದೆ. ಕ್ಯಾಂಪೇನ್ ಮುಗಿದ ಬಳಿಕ ಶಾಸಕ ಉದಯ್ ಮನೆಯಲ್ಲೇ ನಾಗೇಶ್‌ಗೆ ಹಲ್ಲೆ. ಪೇದೆ ನಾಗೇಶ್ ಮೇಲೆ ದರ್ಶನ್ ಕಾರು ಚಾಲಕ ಲಕ್ಷ್ಮಣ್ ಹಲ್ಲೆ ಮಾಡಿದ್ದಾನಂತೆ. 

ಇದನ್ನೂ ವೀಕ್ಷಿಸಿ:  ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನ: ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಕೆಶಿ ತಿರುಗೇಟು

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more