ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್‌ ಗ್ಯಾಂಗ್‌: ಪೊಲೀಸರು ಕೊಟ್ಟ ಆ 6 ಕಾರಣಗಳೇನು?

ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್‌ ಗ್ಯಾಂಗ್‌: ಪೊಲೀಸರು ಕೊಟ್ಟ ಆ 6 ಕಾರಣಗಳೇನು?

Published : Jun 17, 2024, 05:15 PM ISTUpdated : Jun 17, 2024, 05:16 PM IST

ದರ್ಶನ್‌ ಮತ್ತು ಗ್ಯಾಂಗ್‌ನನ್ನು ನ್ಯಾಯಾಲಯದ ಆದೇಶ ಮೇರೆಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್(Darshan) ಸೇರಿದಂತೆ 15 ಆರೋಪಿಗಳನ್ನು ನ್ಯಾಯಾಲಯದ ಆದೇಶ ಮೇರೆಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ತಿಂಗಳ 20ರವರೆಗೆ ದರ್ಶನ್‌ ಮತ್ತು ಗ್ಯಾಂಗ್‌ ಪೊಲೀಸ್‌ ಕಸ್ಟಡಿಯಲ್ಲಿ ಇರಲಿದೆ. ಪೊಲೀಸರು ಒಂಬತ್ತು ದಿನ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಆದ್ರೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌(Magistrate Court) 9 ದಿನಗಳ ಬದಲಾಗಿ 5 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ನಟ ದರ್ಶನ್‌ ಪೊಲೀಸರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡ್ತಿಲ್ಲ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆಗೆ ಪ್ರಮುಖ ಕಾರಣ ಆತನ ಪವಿತ್ರಾ ಗೌಡಗೆ(Pavithra Gowda) ಕೆಟ್ಟದಾಗಿ ಮೆಸೇಜ್‌ ಮಾಡ್ತಿದ್ದ ಎಂಬುದಾಗಿದೆ.

ಇದನ್ನೂ ವೀಕ್ಷಿಸಿ:  ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more