ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್‌ ಗ್ಯಾಂಗ್‌: ಪೊಲೀಸರು ಕೊಟ್ಟ ಆ 6 ಕಾರಣಗಳೇನು?

ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್‌ ಗ್ಯಾಂಗ್‌: ಪೊಲೀಸರು ಕೊಟ್ಟ ಆ 6 ಕಾರಣಗಳೇನು?

Published : Jun 17, 2024, 05:15 PM ISTUpdated : Jun 17, 2024, 05:16 PM IST

ದರ್ಶನ್‌ ಮತ್ತು ಗ್ಯಾಂಗ್‌ನನ್ನು ನ್ಯಾಯಾಲಯದ ಆದೇಶ ಮೇರೆಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್(Darshan) ಸೇರಿದಂತೆ 15 ಆರೋಪಿಗಳನ್ನು ನ್ಯಾಯಾಲಯದ ಆದೇಶ ಮೇರೆಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ತಿಂಗಳ 20ರವರೆಗೆ ದರ್ಶನ್‌ ಮತ್ತು ಗ್ಯಾಂಗ್‌ ಪೊಲೀಸ್‌ ಕಸ್ಟಡಿಯಲ್ಲಿ ಇರಲಿದೆ. ಪೊಲೀಸರು ಒಂಬತ್ತು ದಿನ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಆದ್ರೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌(Magistrate Court) 9 ದಿನಗಳ ಬದಲಾಗಿ 5 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ನಟ ದರ್ಶನ್‌ ಪೊಲೀಸರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡ್ತಿಲ್ಲ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆಗೆ ಪ್ರಮುಖ ಕಾರಣ ಆತನ ಪವಿತ್ರಾ ಗೌಡಗೆ(Pavithra Gowda) ಕೆಟ್ಟದಾಗಿ ಮೆಸೇಜ್‌ ಮಾಡ್ತಿದ್ದ ಎಂಬುದಾಗಿದೆ.

ಇದನ್ನೂ ವೀಕ್ಷಿಸಿ:  ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more