ಮತ್ತೊಂದು ರೂಲ್ಸ್‌ ಬ್ರೇಕ್‌ ಮಾಡಿದ ದರ್ಶನ್‌ ಗ್ಯಾಂಗ್‌: ನಟನ ಬಳಿ ಇವೆಯಂತೆ 2 ಯುಎಸ್ ಮೇಡ್ ಪಿಸ್ತೂಲ್‌ಗಳು ?

ಮತ್ತೊಂದು ರೂಲ್ಸ್‌ ಬ್ರೇಕ್‌ ಮಾಡಿದ ದರ್ಶನ್‌ ಗ್ಯಾಂಗ್‌: ನಟನ ಬಳಿ ಇವೆಯಂತೆ 2 ಯುಎಸ್ ಮೇಡ್ ಪಿಸ್ತೂಲ್‌ಗಳು ?

Published : Jun 26, 2024, 11:55 AM IST

ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದ ದರ್ಶನ್ ಗ್ಯಾಂಗ್ 
ಶಸ್ತ್ರಾಸ್ತ್ರಠೇವಣಿ ವಿನಾಯಿತಿ ಪಡೆದಿದ್ದ  ನಟ ದರ್ಶನ್ ಮತ್ತು ಪ್ರದೋಷ್  
ಮಾರ್ಚ್ 27 ರಂದು ವಿನಾಯಿತಿ ನೀಡಿ ಅದೇಶ ನೀಡಿದ್ದ ಕಮೀಷನರ್

ನಟ ದರ್ಶನ್ ಗ್ಯಾಂಗ್‌ನ ಮತ್ತೊಂದು ಇಂಟ್ರಸ್ಟಿಂಗ್ ಸ್ಟೋರಿ ಇದಾಗಿದ್ದು, ದರ್ಶನ್ (Darshan) ಬಳಿ 2 ಯುಎಸ್ ಮೇಡ್ ಪಿಸ್ತೂಲ್‌ಗಳು( US made pistols) ಇವೆಯಂತೆ. ಆರೋಪಿ ಪ್ರದೋಷ್ ಬಳಿ ಸದ ಒಂದು ಲೈಸೆನ್ಸ್ ಪಿಸ್ತೂಲ್ (License pistol) ಇದೆ. ಚುನಾವಣಾ ವೇಳೆ ಪಿಸ್ತೂಲ್‌ಗಳನ್ನು ಪೊಲೀಸರಿಗೆ ದರ್ಶನ್ ಗ್ಯಾಂಗ್ ಒಪ್ಪಿಸಿದೆ. ಬೆಂಗಳೂರು(Bengaluru) ನಗರದ್ಯಾಂತ 7830 ಗನ್ ಲೈಸೆನ್ಸ್ ಪರವಾನಗಿದಾರರು ಇದ್ದು, ದರ್ಶನ್ , ಪ್ರದೋಷ್ ಸೇರಿ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರ ವಶಕ್ಕೆ ಪೊಲೀಸರು ಪಡೆದಿದ್ದಾರೆ. ದರ್ಶನ್ , ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ವಿನಾಯಿತಿ ಪಡೆದಿದ್ದರು. 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ದರ್ಶನ್ , ಪ್ರದೋಷ್ ಗೂ ವಿನಾಯಿತಿ ನೀಡಲಾಗಿದೆ. ಬೆಂಗಳೂರು ಪೊಲೀಸ್ ಕಮೀಷನರ್‌ರಿಂದಲೇ ವಿನಾಯಿತಿ ನೀಡಲಾಗಿದೆ. ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಕಮೀಷನರ್. ನಿವೃತ್ತ ನ್ಯಾಯಾಧೀಶರು, ಐಎಎಸ್ , ಐಪಿಎಸ್ ಅಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್ ಗಳು, ಬ್ಯುಸಿನೆಸ್ ಮೆನ್ ಗಳು, ಶಾಸರಕು, ಪರಿಷತ್ ಸದಸ್ಯರು ಸೇರಿ ರಾಜಕಾರಣಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಉಳಿದಂತೆ ಎಲ್ಲರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ವಶಕ್ಕೆ ನೀಡಲಾಗಿದೆ.

ಇದನ್ನೂ ವೀಕ್ಷಿಸಿ:  ಮಳೆಗೆ ಮನೆ ಗೋಡೆ ಕುಸಿತ..ರಾತ್ರಿ ಊಟ ಮಾಡಿ ಮಲಗಿದ್ದ ನಾಲ್ವರ ದುರ್ಮರಣ

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!