ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆಗೆ 1 ತಿಂಗಳು: ಇನ್ನೂ ಪತ್ತೆಯಾಗದ 2 ಪ್ರಮುಖ ಮೊಬೈಲ್ ಫೋನ್!

ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆಗೆ 1 ತಿಂಗಳು: ಇನ್ನೂ ಪತ್ತೆಯಾಗದ 2 ಪ್ರಮುಖ ಮೊಬೈಲ್ ಫೋನ್!

Published : Jul 09, 2024, 04:37 PM ISTUpdated : Jul 09, 2024, 04:38 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪೆನ್‌ಡ್ರೈವ್ ಸಾಕ್ಷ್ಯ ರೆಡಿ
ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದ ಖಾಕಿ
ಡಿ ಗ್ಯಾಂಗ್ ಅಂದರ್ ಆದ್ರೂ ಆಪ್ತರಿಗೆ ತಪ್ಪದ ಸಂಕಷ್ಟ

ಇವತ್ತಿಗೆ ಸರಿಯಾಗಿ ಒಂದು ತಿಂಗಳು, ರೇಣುಕಾಸ್ವಾಮಿ ಅನ್ನೋ ಯುವಕ ಕೊಲೆಯಾಗಿ (Renukaswamy murder case ).ಆದ್ರೆ ಈ ಒಂದು ತಿಂಗಳಲ್ಲಿ ಏನೆಲ್ಲಾ ನಡೆದುಬಿಟ್ಟಿದೆ. ದರ್ಶನ್ ನಂತಹ ದರ್ಶನ್‌ನನ್ನೇ ಈ ಕೇಸ್ನಲ್ಲಿ ಜೈಲು ಸೇರುವಂತಾಯ್ತು. ದರ್ಶನ್ (Darshan) ಜೊತೆ ಇನ್ನೂ 16 ಮಂದಿ ಇವತ್ತು ಕಂಬಿ ಹಿಂದೆ ಸರೆದಿದ್ದಾರೆ. ಆದ್ರೆ ತನಿಖೆ ಶುರುವಾಗಿ ಒಂದು ತಿಂಗಳಾದ್ರೂ ಇನ್ನೂ ಪೊಲೀಸರು(Police) ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಇವತ್ತಿಗೂ ದಿನಗೊಬ್ಬರಿಗಂತೆ ನೋಟಿಸ್ ನೀಡಲಾಗ್ತಿದೆ. ಸದ್ಯ ದರ್ಶನ್ ಗ್ಯಾಂಗ್ ಜಾಮೀನು ಸಿಗೋವರೆಗೂ ಪರಪ್ಪನ ಅಗ್ರಹಾರದಲ್ಲೇ ಇರಬೇಕಾಗುತ್ತೆ. ಆದ್ರೆ ಜಾಮೀನು ಸಿಗಬೇಕಾದ್ರೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಬೇಕು. ದರ್ಶನ್ ಈ ಕೇಸ್‌ನಲ್ಲಿ ತಗ್ಲಾಕಿಕೊಳ್ತಿದ್ದಂತೆ ಅವರನ್ನ ಬಚಾವ್ ಮಾಡಲು ಹಲವು ಕಾಣದ ಕೈಗಳು ಇನ್ನಿಲ್ಲದಂತೆ ಕಸರತ್ತು ನಡೆಸಿದ್ವು. ಕೆಲ ರಾಜಕಾರಣಿಗಳಂತೂ ಡೈರೆಕ್ಟ್ ಸಿಎಂ ಬಳಿಯೇ ಸಹಾಯ ಕೇಳಿದ್ರು. ಆದ್ರೆ ಪೊಲೀಸರು ಅದೆಲ್ಲವನ್ನೂ ಮೀರಿ ಈ ಕೇಸ್ ಅನ್ನ ಪ್ರಾಮಾಣಿಕವಾಗಿ ತನಿಖೆ ಮಾಡ್ತಿದ್ದಾರೆ. ಸದ್ಯ ಪೊಲೀಸರು ಸಾಕ್ಷ್ಯಗಳನ್ನ ಕಲೆಹಾಕುವಲ್ಲಿ ನಿರತರಾಗಿದ್ದು. ಈಗಾಗಲೇ 200 ಸಾಕ್ಷಿಗಳನ್ನ ಶೇಖರಿಸಿದ್ದಾರೆ.. ಆದ್ರೆ 2 ಮೊಬೈಲ್ಗಳು ಪತ್ತೆಯಾಗದಿರುವುದು ಪೊಲೀಸರಿಗೆ ತಲೆಬಿಸಿಯಾಗಿದೆ.

ಇದನ್ನೂ ವೀಕ್ಷಿಸಿ:  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: ಭೀಕರ ಅಪಘಾತದ ದೃಶ್ಯ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆ!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more