ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆಗೆ 1 ತಿಂಗಳು: ಇನ್ನೂ ಪತ್ತೆಯಾಗದ 2 ಪ್ರಮುಖ ಮೊಬೈಲ್ ಫೋನ್!

ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆಗೆ 1 ತಿಂಗಳು: ಇನ್ನೂ ಪತ್ತೆಯಾಗದ 2 ಪ್ರಮುಖ ಮೊಬೈಲ್ ಫೋನ್!

Published : Jul 09, 2024, 04:37 PM ISTUpdated : Jul 09, 2024, 04:38 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪೆನ್‌ಡ್ರೈವ್ ಸಾಕ್ಷ್ಯ ರೆಡಿ
ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದ ಖಾಕಿ
ಡಿ ಗ್ಯಾಂಗ್ ಅಂದರ್ ಆದ್ರೂ ಆಪ್ತರಿಗೆ ತಪ್ಪದ ಸಂಕಷ್ಟ

ಇವತ್ತಿಗೆ ಸರಿಯಾಗಿ ಒಂದು ತಿಂಗಳು, ರೇಣುಕಾಸ್ವಾಮಿ ಅನ್ನೋ ಯುವಕ ಕೊಲೆಯಾಗಿ (Renukaswamy murder case ).ಆದ್ರೆ ಈ ಒಂದು ತಿಂಗಳಲ್ಲಿ ಏನೆಲ್ಲಾ ನಡೆದುಬಿಟ್ಟಿದೆ. ದರ್ಶನ್ ನಂತಹ ದರ್ಶನ್‌ನನ್ನೇ ಈ ಕೇಸ್ನಲ್ಲಿ ಜೈಲು ಸೇರುವಂತಾಯ್ತು. ದರ್ಶನ್ (Darshan) ಜೊತೆ ಇನ್ನೂ 16 ಮಂದಿ ಇವತ್ತು ಕಂಬಿ ಹಿಂದೆ ಸರೆದಿದ್ದಾರೆ. ಆದ್ರೆ ತನಿಖೆ ಶುರುವಾಗಿ ಒಂದು ತಿಂಗಳಾದ್ರೂ ಇನ್ನೂ ಪೊಲೀಸರು(Police) ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಇವತ್ತಿಗೂ ದಿನಗೊಬ್ಬರಿಗಂತೆ ನೋಟಿಸ್ ನೀಡಲಾಗ್ತಿದೆ. ಸದ್ಯ ದರ್ಶನ್ ಗ್ಯಾಂಗ್ ಜಾಮೀನು ಸಿಗೋವರೆಗೂ ಪರಪ್ಪನ ಅಗ್ರಹಾರದಲ್ಲೇ ಇರಬೇಕಾಗುತ್ತೆ. ಆದ್ರೆ ಜಾಮೀನು ಸಿಗಬೇಕಾದ್ರೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಬೇಕು. ದರ್ಶನ್ ಈ ಕೇಸ್‌ನಲ್ಲಿ ತಗ್ಲಾಕಿಕೊಳ್ತಿದ್ದಂತೆ ಅವರನ್ನ ಬಚಾವ್ ಮಾಡಲು ಹಲವು ಕಾಣದ ಕೈಗಳು ಇನ್ನಿಲ್ಲದಂತೆ ಕಸರತ್ತು ನಡೆಸಿದ್ವು. ಕೆಲ ರಾಜಕಾರಣಿಗಳಂತೂ ಡೈರೆಕ್ಟ್ ಸಿಎಂ ಬಳಿಯೇ ಸಹಾಯ ಕೇಳಿದ್ರು. ಆದ್ರೆ ಪೊಲೀಸರು ಅದೆಲ್ಲವನ್ನೂ ಮೀರಿ ಈ ಕೇಸ್ ಅನ್ನ ಪ್ರಾಮಾಣಿಕವಾಗಿ ತನಿಖೆ ಮಾಡ್ತಿದ್ದಾರೆ. ಸದ್ಯ ಪೊಲೀಸರು ಸಾಕ್ಷ್ಯಗಳನ್ನ ಕಲೆಹಾಕುವಲ್ಲಿ ನಿರತರಾಗಿದ್ದು. ಈಗಾಗಲೇ 200 ಸಾಕ್ಷಿಗಳನ್ನ ಶೇಖರಿಸಿದ್ದಾರೆ.. ಆದ್ರೆ 2 ಮೊಬೈಲ್ಗಳು ಪತ್ತೆಯಾಗದಿರುವುದು ಪೊಲೀಸರಿಗೆ ತಲೆಬಿಸಿಯಾಗಿದೆ.

ಇದನ್ನೂ ವೀಕ್ಷಿಸಿ:  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: ಭೀಕರ ಅಪಘಾತದ ದೃಶ್ಯ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more