ಆತ್ಮಹತ್ಯೆ ಮಾಡಿಕೊಂಡು ಸತ್ತನಾ ಶ್ರೀಧರ್ ? ಅನುಮಾನ ಹುಟ್ಟಿಸಿದ ಡೆತ್‌​ನೋಟ್..ಸಹಿ ಹಾಕಿದ ಮೇಲೂ ಹೆಬ್ಬೆಟ್ಟು ಹಾಕಿದ್ಯಾಕೆ ?

ಆತ್ಮಹತ್ಯೆ ಮಾಡಿಕೊಂಡು ಸತ್ತನಾ ಶ್ರೀಧರ್ ? ಅನುಮಾನ ಹುಟ್ಟಿಸಿದ ಡೆತ್‌​ನೋಟ್..ಸಹಿ ಹಾಕಿದ ಮೇಲೂ ಹೆಬ್ಬೆಟ್ಟು ಹಾಕಿದ್ಯಾಕೆ ?

Published : Jun 18, 2024, 03:10 PM ISTUpdated : Jun 18, 2024, 03:11 PM IST

ದರ್ಶನ್ ಫಾರ್ಮ್​ಹೌಸ್​ನಲ್ಲಿ ಮ್ಯಾನೇಜರ್ ಶ್ರೀಧರ್ ಸಾವಿಗೆ ಕಾರಣ ಏನು..?
ಆತ್ಮಹತ್ಯೆಯಿಂದ ಸಾವು ಎಂಬ ನಿರ್ಣಯಕ್ಕೆ ಬಂದ ಆನೇಕಲ್ ಪೊಲೀಸರು
ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಗಿಸಿದ್ದ ಪೊಲೀಸರು

ಎರಡು ತಿಂಗಳ ಹಿಂದೆ ದರ್ಶನ್(Darshan)​ ಫಾರ್ಮ್‌ಹೌಸ್‌ನಲ್ಲಿ ಮ್ಯಾನೇಜರ್ ಶವ ಸಿಕ್ಕಿತ್ತು. ಫಾರ್ಮ್ ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ರಕ್ತಕಾರಿ ಶ್ರೀಧರ್ ಸತ್ತಿದ್ದ. ಆನೇಕಲ್‌​ನ(Anekal) ಬಗ್ಗನದೊಡ್ಡಿಯಲ್ಲಿ ಶ್ರೀಧರ್ ಮೃತದೇಹ ಪತ್ತೆಯಾಗಿದ್ದು, ದರ್ಶನ್‌​ಗೆ ಸೇರಿದ ದುರ್ಗಾ ಫಾರ್ಮ್ ಹೌಸ್‌​ನಲ್ಲಿ(Durga Farm House) ಶ್ರೀಧರ್ ಕೆಲಸಕ್ಕಿದ್ದರು. ಏಪ್ರಿಲ್ 17ನೇ ತಾರೀಕು ಸಂಶಯಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಅಸಹಜ ಸಾವು ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದರು. ಒಂಟಿತನದ ಕಾರಣದಿಂದ ಆತ್ಮಹತ್ಯೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ನನ್ನ ಸಾವಿನ ಬಗ್ಗೆ ಅನುಮಾನ ಪಟ್ಟು ದೂರು ಕೊಟ್ಟರೆ ತೆಗೆದುಕೊಳ್ಳಬೇಡಿ. ನನ್ನ ಅಪ್ಪ, ಅಮ್ಮ, ಅಕ್ಕಂದಿರು, ಸ್ನೇಹಿತರು ದೂರು ಕೊಟ್ಟರೆ ತೆಗೆದುಕೊಳ್ಳಬೇಡಿ. ಪೊಲೀಸ್ ಸರ್..ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಹತ್ಯೆ ಹಿನ್ನೆಲೆ: ಅಲ್ಲಿದ್ದ ನೂರಾರು ವಾಹನ ಸವಾರರಿಗೂ ಸಂಕಷ್ಟ!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!