ಆತ್ಮಹತ್ಯೆ ಮಾಡಿಕೊಂಡು ಸತ್ತನಾ ಶ್ರೀಧರ್ ? ಅನುಮಾನ ಹುಟ್ಟಿಸಿದ ಡೆತ್‌​ನೋಟ್..ಸಹಿ ಹಾಕಿದ ಮೇಲೂ ಹೆಬ್ಬೆಟ್ಟು ಹಾಕಿದ್ಯಾಕೆ ?

ಆತ್ಮಹತ್ಯೆ ಮಾಡಿಕೊಂಡು ಸತ್ತನಾ ಶ್ರೀಧರ್ ? ಅನುಮಾನ ಹುಟ್ಟಿಸಿದ ಡೆತ್‌​ನೋಟ್..ಸಹಿ ಹಾಕಿದ ಮೇಲೂ ಹೆಬ್ಬೆಟ್ಟು ಹಾಕಿದ್ಯಾಕೆ ?

Published : Jun 18, 2024, 03:10 PM ISTUpdated : Jun 18, 2024, 03:11 PM IST

ದರ್ಶನ್ ಫಾರ್ಮ್​ಹೌಸ್​ನಲ್ಲಿ ಮ್ಯಾನೇಜರ್ ಶ್ರೀಧರ್ ಸಾವಿಗೆ ಕಾರಣ ಏನು..?
ಆತ್ಮಹತ್ಯೆಯಿಂದ ಸಾವು ಎಂಬ ನಿರ್ಣಯಕ್ಕೆ ಬಂದ ಆನೇಕಲ್ ಪೊಲೀಸರು
ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಗಿಸಿದ್ದ ಪೊಲೀಸರು

ಎರಡು ತಿಂಗಳ ಹಿಂದೆ ದರ್ಶನ್(Darshan)​ ಫಾರ್ಮ್‌ಹೌಸ್‌ನಲ್ಲಿ ಮ್ಯಾನೇಜರ್ ಶವ ಸಿಕ್ಕಿತ್ತು. ಫಾರ್ಮ್ ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ರಕ್ತಕಾರಿ ಶ್ರೀಧರ್ ಸತ್ತಿದ್ದ. ಆನೇಕಲ್‌​ನ(Anekal) ಬಗ್ಗನದೊಡ್ಡಿಯಲ್ಲಿ ಶ್ರೀಧರ್ ಮೃತದೇಹ ಪತ್ತೆಯಾಗಿದ್ದು, ದರ್ಶನ್‌​ಗೆ ಸೇರಿದ ದುರ್ಗಾ ಫಾರ್ಮ್ ಹೌಸ್‌​ನಲ್ಲಿ(Durga Farm House) ಶ್ರೀಧರ್ ಕೆಲಸಕ್ಕಿದ್ದರು. ಏಪ್ರಿಲ್ 17ನೇ ತಾರೀಕು ಸಂಶಯಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಅಸಹಜ ಸಾವು ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದರು. ಒಂಟಿತನದ ಕಾರಣದಿಂದ ಆತ್ಮಹತ್ಯೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ನನ್ನ ಸಾವಿನ ಬಗ್ಗೆ ಅನುಮಾನ ಪಟ್ಟು ದೂರು ಕೊಟ್ಟರೆ ತೆಗೆದುಕೊಳ್ಳಬೇಡಿ. ನನ್ನ ಅಪ್ಪ, ಅಮ್ಮ, ಅಕ್ಕಂದಿರು, ಸ್ನೇಹಿತರು ದೂರು ಕೊಟ್ಟರೆ ತೆಗೆದುಕೊಳ್ಳಬೇಡಿ. ಪೊಲೀಸ್ ಸರ್..ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಹತ್ಯೆ ಹಿನ್ನೆಲೆ: ಅಲ್ಲಿದ್ದ ನೂರಾರು ವಾಹನ ಸವಾರರಿಗೂ ಸಂಕಷ್ಟ!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!