13 ವರ್ಷಗಳ ಬಳಿಕ ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್? 139ಕ್ಕೂ ಹೆಚ್ಚು ಸಾಕ್ಷ್ಯ ಕಲೆಹಾಕಿದ ತನಿಖಾಧಿಕಾರಿಗಳು!

13 ವರ್ಷಗಳ ಬಳಿಕ ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್? 139ಕ್ಕೂ ಹೆಚ್ಚು ಸಾಕ್ಷ್ಯ ಕಲೆಹಾಕಿದ ತನಿಖಾಧಿಕಾರಿಗಳು!

Published : Jun 22, 2024, 12:58 PM ISTUpdated : Jun 22, 2024, 12:59 PM IST


ಕೊಲೆ ಕೇಸ್‌ ದರ್ಶನ್ ಗ್ಯಾಂಗ್‌ ಸಂಜೆ ನ್ಯಾಯಾಲಯಕ್ಕೆ ಹಾಜರು
ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆ ವೈದ್ಯರಿಂದ ಮೆಡಿಕಲ್‌ ಟೆಸ್ಟ್
ಪವಿತ್ರಾಗೌಡ ಸೇರಿ 13 ಮಂದಿ ಆರೋಪಿಗಳು ಜೈಲು ಪಾಲು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ದರ್ಶನ್ ಗ್ಯಾಂಗ್‌ನನ್ನು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಪೊಲೀಸ್ ಕಸ್ಟಡಿಗೆ (Police custody) ಕೇಳದಿರಲು ಖಾಕಿ ನಿರ್ಧರಿಸಿರುವ ಸಾಧ್ಯತೆ ಇದೆ. 139ಕ್ಕೂ ಹೆಚ್ಚು ಸಾಕ್ಷ್ಯವನ್ನು ತನಿಖಾಧಿಕಾರಿಗಳು ಕಲೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರಾ ಗೌಡ ಸೇರಿ 13 ಮಂದಿ ಆರೋಪಿಗಳು ಜೈಲು ಪಾಲಾಗಿದ್ದು, 2 ದಿನ ದರ್ಶನ್‌ ಬಳಿ ಸಾಕ್ಷ್ಯ ಕಲೆಹಾಕಿದ ಪೊಲೀಸರು(Police). ಸಂಜೆ ಕೋರ್ಟ್‌ನಲ್ಲಿ ದರ್ಶನ್ ಜೈಲು ಭವಿಷ್ಯ ನಿರ್ಧಾರವಾಗಲಿದೆ. ಇಂದು ದರ್ಶನ್ ಗ್ಯಾಂಗ್ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಆರೋಪಿಗಳಿಗೆ ಠಾಣೆಯಲ್ಲಿಯೇ ಮೆಡಿಕಲ್‌ ಟೆಸ್ಟ್ ನಡೆಸಲಾಗುವುದು. ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿಯೇ ಮೆಡಿಕಲ್ ಟೆಸ್ಟ್ ನಡೆಸುವ ಸಾಧ್ಯತೆ ಇದೆ. ಆರೋಪಿ ನಟ ದರ್ಶನ್, ಪ್ರದೂಶ್, ವಿನಯ್, ಧನರಾಜ್ ಗೆ ಮೆಡಿಕಲ್ ಟೆಸ್ಟ್ ನಡೆಸಲಾಗುವುದು. ಮಧ್ಯಾಹ್ನ 3 ಗಂಟೆ ಬಳಿಕ ಕೋರ್ಟ್‌ಗೆ ದರ್ಶನ್ ಗ್ಯಾಂಗ್‌ನನ್ನು ಹಾಜರು ಪಡಿಸಲಾಗುವುದು.

ಇದನ್ನೂ ವೀಕ್ಷಿಸಿ:  ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more