ಗೋಬಿ ತಿನ್ಲಿಲ್ಲ ಅಂತಾ ಲಟ್ಟಣಿಗೆಯಲ್ಲಿ ಅಜ್ಜಿಗೆ ಕೊಟ್ಟ ಏಟು, 6 ವರ್ಷದ ನಂತ್ರ ಮೊಮ್ಮಗನಿಗೆ ತೆರೆದ ಜೈಲು ಗೇಟು!

ಗೋಬಿ ತಿನ್ಲಿಲ್ಲ ಅಂತಾ ಲಟ್ಟಣಿಗೆಯಲ್ಲಿ ಅಜ್ಜಿಗೆ ಕೊಟ್ಟ ಏಟು, 6 ವರ್ಷದ ನಂತ್ರ ಮೊಮ್ಮಗನಿಗೆ ತೆರೆದ ಜೈಲು ಗೇಟು!

Published : Oct 08, 2022, 04:36 PM ISTUpdated : Oct 08, 2022, 04:37 PM IST

ತಾನು ತಂದಿದ್ದ ಗೋಬಿ ಮಂಚೂರಿಯನ್ನ ತಿನ್ಲಿಲ್ಲ ಅನ್ನೋ ಕಾರಣಕ್ಕೆ ಮೊಮ್ಮಗ, ಅಜ್ಜಿಯ ತಲೆಗೆ ಲಟ್ಟಣಿಗೆಯಲ್ಲಿ ಎರಡು ಬಾರಿಸಿದ್ದ. ಆದರೆ, ಆತನ ದುರಾದೃಷ್ಟಕ್ಕೆ ಅಜ್ಜಿ ಅಲ್ಲೇ ಕೊನೆಯುಸಿರೆಳೆದಿದ್ದಳು. ಆದರೆ, ಪ್ರಕರಣ ನಡೆದ ಆರು ವರ್ಷದ ಬಳಿಕ ಆರೋಪಿ ಮೊಮ್ಮಗ ಹಾಗೂ ಆಕೆಯ ಮಗಳನ್ನು ಪೊಲೀಸರು ಜೈಲಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.
 

ಬೆಂಗಳೂರು (ಅ.8):  ಇದೊಂದು ಪಕ್ಕಾ ಕ್ರೈಂ ಥ್ರಿಲ್ಲರ್​​ ಸ್ಟೋರಿ. ಆತ ವಿದ್ಯಾವಂತ ಆದರೆ, ಕೋಪದ ಕೈಗೆ ಬುದ್ಧಿ ಕೊಟ್ಟು ತನ್ನ ಲೈಫನ್ನೇ ಹಾಳುಮಾಡಿಕೊಂಡ. ತನ್ನ ಅಜ್ಜಿಗೆ ಪ್ರೀತಿಯಿಂದ ಗೋಬಿ ಮಂಚೂರಿ ತಿನ್ನಿಸಲು ಹೋದ. ಆದರೆ, ಅಜ್ಜಿ ಬೇಡ ಅಂದ್ಳು. ಅಷ್ಟೇ ಅಕೆಯ ಕಥೆಯನ್ನೇ ಮೊಮ್ಮಗ ಮುಗಿಸಿ ಬಿಟ್ಟಿದ್ದ.

ಆದರೆ, ಅಜ್ಜಿಯನ್ನ ಕೊಂದು ನಂತರ ಎಸ್ಕೇಪ್​​ ಆಗಲು ತನ್ನ ಬುದ್ಧಿಯನ್ನೆಲ್ಲಾ ಖರ್ಚು ಮಾಡಿದ್ದ. ತನ್ನ ಹೆತ್ತ ತಾಯಿಯ ಜೊತೆ ಸೇರಿ ಅಜ್ಜಿಯ ಮೃತದೇಹವನ್ನ ಯಾರಿಗೂ ಗೊತ್ತಾಗದ ಹಾಗೆ ಮನೆಯ ವಾಡ್ರೋಬ್​​​​​​ನಲ್ಲೇ ಬಚ್ಚಿಟ್ಟು, ಭೂಗತನಾಗಿಬಿಟ್ಟ. 6 ವರ್ಷಗಳ ಕಾಲ ಆತನನ್ನ ಪೊಲೀಸರು ಹುಡಕದೇ ಇರೋ ಜಾಗವೇ ಇರಲಿಲ್ಲ. ಆದರೆ, ಈಗ ಆ ಕತರ್ನಾಕ್​​​ ಆಸಾಮಿ ತಗ್ಲಾಕೊಂಡಿದ್ದಾನೆ. 

ಗೋಬಿ ಮಂಚೂರಿಗಾಗಿ ನಡೆಯಿತೇ ಅಜ್ಜಿಯ ಕೊಲೆ ? ಕೆಂಗೇರಿ ಸ್ಯಾಟಲೈಟ್ ಬಡಾವಣೆಯಲ್ಲಿ ನಡೆದ ಹತ್ಯೆಗೆ ಹೊಸ ಟ್ವಿಸ್ಟ್

ಸಂಜಯ್​​ ಮತ್ತು ಶಶಿಕಲಾ ಅಜ್ಜಿಯನ್ನ ಕೊಂದು ಕಪಾಟಿನಲ್ಲಿ ಮುಚ್ಚಿ ಎಸ್ಕೇಪ್​ ಆಗಿರ್ತಾರೆ. ಈ ಘಟನೆ ನಡೆದು 6 ವರ್ಷಗಳೇ ಕಳೆದುಹೋಗಿದೆ. ಅವತ್ತು ತಲೆಮರೆಸಿಕೊಂಡಿದ್ದ ಸಂಜಯ್​​ ಮತ್ತು ಶಶಿಕಲಾ ಆಫ್ಟರ್​​ ಲಾಂಗ್​​ ಟೈಂ ಪೊಲೀಸರಿಗೆ ತಗ್ಲಾಕೊಂಡಿದ್ದಾರೆ. ಕೆಂಗೇರಿ ಪೊಲೀಸರು ಕೊನೆಗೂ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more