ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!

ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!

Published : Oct 21, 2024, 03:24 PM IST

ದಾವಣಗೆರೆಯಲ್ಲಿನ ವಿದ್ಯಾರ್ಥಿಯೊಬ್ಬಳು ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಕುರಿತಾಧ ರಿಪೋರ್ಟ್ ಒಲ್ಲಿದೆ ನೋಡಿ

ದಾವಣಗೆರೆ: ಅದೊಂದು ಚಿಕ್ಕ ಕುಟುಂಬ. ಗಂಡ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳು. ಮೊದಲ ಮಗಳು ಎಂ.ಎ ಓದುತ್ತಿದ್ರೆ ಎರಡನೇ ಮಗಳು ಬಿಎಸ್​​​​​​ಸಿ ಮೊದಲ ವರ್ಷ ಓದುತ್ತಿದ್ದಳು. ಮದ್ಯಮ ವರ್ಗದ ಕುಟುಂಬವದು. ಆವತ್ತು ಕಾಲೇಜಿಗೆ ಅಂತ ಹೋದ ಎರಡನೇ ಮಗಳು ಕಾಲೇಜಿನ ಬಿಲ್ಡಿಂಗ್​​ ಮೇಲಿಂದ ಹಾರಿ ಪ್ರಾಣ ಬಿಟ್ಟಿದ್ದಳು. ಕಾಲೇಜಿನವರೇ ಆಕೆಯನ್ನ ಆಸ್ಪತ್ರೆಗೆ ಸೇರಿಸಿದರಾದ್ರೂ ಆಕೆ ಬದುಕುಳಿದಿರಲಿಲ್ಲ.

ಇನ್ನೂ ಯಾವಾಗ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಳೋ ಪೊಲೀಸರು ಎಂಟ್ರಿಯಾದ್ರು. ಯುವತಿಯ ಸಾವಿಗೆ ಕಾರಣ ತಿಳಿದುಕೊಳ್ಳಲು ಮುಂದಾದ್ರು. ಆಗಲೇ ನೋಡಿ ಅಲ್ಲೊಂದು ಲವ್​ ಸ್ಟೋರಿ ತೆರೆದುಕೊಳ್ಳೋದು. ಹಾಗಾದ್ರೆ ಆ ವಿದ್ಯಾರ್ಥಿನಿ ಸಾವಿಗೆ ಕಾರಣವಾದ ಆ ಲವ್​ ಕಹಾನಿ ಎನು? ಆವತ್ತು ಕಾಲೇಜಿನಲ್ಲಿ ಏನಾಯ್ತು ಅನ್ನೋದನ್ನ ತಿಳಿದುಕೊಳ್ಳೋಣ ಬನ್ನಿ

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more