ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!

ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!

Published : Oct 21, 2024, 03:24 PM IST

ದಾವಣಗೆರೆಯಲ್ಲಿನ ವಿದ್ಯಾರ್ಥಿಯೊಬ್ಬಳು ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಕುರಿತಾಧ ರಿಪೋರ್ಟ್ ಒಲ್ಲಿದೆ ನೋಡಿ

ದಾವಣಗೆರೆ: ಅದೊಂದು ಚಿಕ್ಕ ಕುಟುಂಬ. ಗಂಡ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳು. ಮೊದಲ ಮಗಳು ಎಂ.ಎ ಓದುತ್ತಿದ್ರೆ ಎರಡನೇ ಮಗಳು ಬಿಎಸ್​​​​​​ಸಿ ಮೊದಲ ವರ್ಷ ಓದುತ್ತಿದ್ದಳು. ಮದ್ಯಮ ವರ್ಗದ ಕುಟುಂಬವದು. ಆವತ್ತು ಕಾಲೇಜಿಗೆ ಅಂತ ಹೋದ ಎರಡನೇ ಮಗಳು ಕಾಲೇಜಿನ ಬಿಲ್ಡಿಂಗ್​​ ಮೇಲಿಂದ ಹಾರಿ ಪ್ರಾಣ ಬಿಟ್ಟಿದ್ದಳು. ಕಾಲೇಜಿನವರೇ ಆಕೆಯನ್ನ ಆಸ್ಪತ್ರೆಗೆ ಸೇರಿಸಿದರಾದ್ರೂ ಆಕೆ ಬದುಕುಳಿದಿರಲಿಲ್ಲ.

ಇನ್ನೂ ಯಾವಾಗ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಳೋ ಪೊಲೀಸರು ಎಂಟ್ರಿಯಾದ್ರು. ಯುವತಿಯ ಸಾವಿಗೆ ಕಾರಣ ತಿಳಿದುಕೊಳ್ಳಲು ಮುಂದಾದ್ರು. ಆಗಲೇ ನೋಡಿ ಅಲ್ಲೊಂದು ಲವ್​ ಸ್ಟೋರಿ ತೆರೆದುಕೊಳ್ಳೋದು. ಹಾಗಾದ್ರೆ ಆ ವಿದ್ಯಾರ್ಥಿನಿ ಸಾವಿಗೆ ಕಾರಣವಾದ ಆ ಲವ್​ ಕಹಾನಿ ಎನು? ಆವತ್ತು ಕಾಲೇಜಿನಲ್ಲಿ ಏನಾಯ್ತು ಅನ್ನೋದನ್ನ ತಿಳಿದುಕೊಳ್ಳೋಣ ಬನ್ನಿ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more