ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!

ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!

Published : Oct 21, 2024, 03:24 PM IST

ದಾವಣಗೆರೆಯಲ್ಲಿನ ವಿದ್ಯಾರ್ಥಿಯೊಬ್ಬಳು ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಕುರಿತಾಧ ರಿಪೋರ್ಟ್ ಒಲ್ಲಿದೆ ನೋಡಿ

ದಾವಣಗೆರೆ: ಅದೊಂದು ಚಿಕ್ಕ ಕುಟುಂಬ. ಗಂಡ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳು. ಮೊದಲ ಮಗಳು ಎಂ.ಎ ಓದುತ್ತಿದ್ರೆ ಎರಡನೇ ಮಗಳು ಬಿಎಸ್​​​​​​ಸಿ ಮೊದಲ ವರ್ಷ ಓದುತ್ತಿದ್ದಳು. ಮದ್ಯಮ ವರ್ಗದ ಕುಟುಂಬವದು. ಆವತ್ತು ಕಾಲೇಜಿಗೆ ಅಂತ ಹೋದ ಎರಡನೇ ಮಗಳು ಕಾಲೇಜಿನ ಬಿಲ್ಡಿಂಗ್​​ ಮೇಲಿಂದ ಹಾರಿ ಪ್ರಾಣ ಬಿಟ್ಟಿದ್ದಳು. ಕಾಲೇಜಿನವರೇ ಆಕೆಯನ್ನ ಆಸ್ಪತ್ರೆಗೆ ಸೇರಿಸಿದರಾದ್ರೂ ಆಕೆ ಬದುಕುಳಿದಿರಲಿಲ್ಲ.

ಇನ್ನೂ ಯಾವಾಗ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಳೋ ಪೊಲೀಸರು ಎಂಟ್ರಿಯಾದ್ರು. ಯುವತಿಯ ಸಾವಿಗೆ ಕಾರಣ ತಿಳಿದುಕೊಳ್ಳಲು ಮುಂದಾದ್ರು. ಆಗಲೇ ನೋಡಿ ಅಲ್ಲೊಂದು ಲವ್​ ಸ್ಟೋರಿ ತೆರೆದುಕೊಳ್ಳೋದು. ಹಾಗಾದ್ರೆ ಆ ವಿದ್ಯಾರ್ಥಿನಿ ಸಾವಿಗೆ ಕಾರಣವಾದ ಆ ಲವ್​ ಕಹಾನಿ ಎನು? ಆವತ್ತು ಕಾಲೇಜಿನಲ್ಲಿ ಏನಾಯ್ತು ಅನ್ನೋದನ್ನ ತಿಳಿದುಕೊಳ್ಳೋಣ ಬನ್ನಿ

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more