ಇನ್ಶೂರೆನ್ಸ್ ಮಾಫಿಯಾ ಗ್ಯಾಂಗ್ ಬೆನ್ನತ್ತಿದ ಪೊಲೀಸ್: ಇದು ಕವರ್ ಸ್ಟೋರಿ ಇಂಪ್ಯಾಕ್ಟ್

ಇನ್ಶೂರೆನ್ಸ್ ಮಾಫಿಯಾ ಗ್ಯಾಂಗ್ ಬೆನ್ನತ್ತಿದ ಪೊಲೀಸ್: ಇದು ಕವರ್ ಸ್ಟೋರಿ ಇಂಪ್ಯಾಕ್ಟ್

Published : Oct 22, 2022, 12:17 PM IST

ದಾವಣಗೆರೆಯಲ್ಲಿ ಇನ್ಶೂರೆನ್ಸ್ ಮಾಫಿಯಾ ಗ್ಯಾಂಗ್ ಕುರಿತು ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ವರದಿ ಮಾಡಿತ್ತು. ಇದು ಇಂಪ್ಯಾಕ್ಟ್ ಆಗಿದ್ದು, ಪೊಲೀಸರು ನಕಲಿ ಇನ್ಶೂರೆನ್ಸ್ ಜಾಲದ ಬೆನ್ನತ್ತಿದ್ದಾರೆ.
 

ದಾವಣೆಗೆರೆಯಲ್ಲಿ ನಕಲಿ ಇನ್ಶೂರೆನ್ಸ್ ಜಾಲದ ಬಗ್ಗೆ ಕವರ್‌ ಸ್ಟೋರಿಯಲ್ಲಿ ವರದಿ ಮಾಡಲಾಗಿತ್ತು, ಇದೀಗ ಪೊಲೀಸರು ಆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ. ಬೋಗೇಶ್ವರಯ್ಯ ಎಂಬುವವರ ಹೆಸರಿಗೆ ಮತ್ತೊಂದು ನಕಲಿ ಬಾಂಡ್ ಪತ್ತೆಯಾಗಿದ್ದು, ನಕಲಿ ದಾಖಲೆಗಳನ್ನು ಬಳಸಿ ಬೋಗೇಶ್ವರಯ್ಯ ಹೆಸರಿನಲ್ಲಿ 1.50 ಕೋಟಿ ಇನ್ಶೂರೆನ್ಸ್ ಬಾಂಡ್ ಮಾಡಲಾಗಿದೆ. ಇದೇ ರೀತಿ ಈ ಗ್ಯಾಂಗ್ ಅಮಾಯಕರಿಗೆ ವಂಚನೆ ಮಾಡಿದ್ದು, ಇನ್ಶೂರೆನ್ಸ್ ಕಂಪನಿಯಿಂದ ಕೋಟ್ಯಂತರ ರೂ. ಲಪಟಾಯಿಸಲಾಗುತ್ತಿದೆ. 

Madhya Pradesh: ಪತ್ನಿ ‘ಅದಲು - ಬದಲು’ ಗೇಮ್‌ಗೆ ಒಪ್ಪದ ಮಹಿಳೆಗೆ ಕಿರುಕುಳ, 50 ಲಕ್ಷ ವರದಕ್ಷಿಣೆಗೂ ಡಿಮ್ಯಾಂಡ್‌

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more