ಬೆಂಗಳೂರಿಗೆ ಹೊರಟಿದ್ದವಳು ನಿಗೂಢವಾಗಿ ಕೊಲೆಯಾದಳು..!

ಬೆಂಗಳೂರಿಗೆ ಹೊರಟಿದ್ದವಳು ನಿಗೂಢವಾಗಿ ಕೊಲೆಯಾದಳು..!

Published : Jan 19, 2023, 06:53 PM IST

ಆಕೆ ಜವಬ್ದಾರಿಯುತ ಹೆಣ್ಣುಮಗಳು. ಅವಳ ಮನೆಗೆ ಅವಳೇ ಎಲ್ಲವೂ ಆಗಿದ್ದಳು. ಈಗ ತಾನೆ ಓದು ಮುಗಿಸಿದ್ದ ಆಕೆ.. ಬೆಂಗಳೂರಿಗೆ ಬಂದು ಐಟಿ ಕಂಪನಿಯಲ್ಲಿ ಇಂಟರ್ವ್ಯೂವ್ ಕೂಡ ಪಾಸ್ ಮಾಡಿದ್ಲು. ಕೆಲಸ ಸಿಕ್ಕಿತು.. ಇನ್ನೂ ಅಪ್ಪ ಅಮ್ಮನನ್ನ ಚೆನ್ನಾಗಿ ನೋಡಿಕೊಳ್ಳಬೇಕು ಅಂತ ಬೆಂಗಳೂರಿಗೆ ಬರಲು ಎಲ್ಲಾ ತಯಾರಿಸಿ ನಡೆಸಿದ್ದ ಆಕೆ ಬಸ್ ಹತ್ತುವ ಹಿಂದಿನ ರಾತ್ರಿ ತನ್ನ ಮನೆ ಎದುರೇ ಬರ್ಬರವಾಗಿ ಕೊಲೆಯಾಗಿ ಹೋದಳು.

ಮಡಿಕೇರಿ (ಜ.19): ತನ್ನ ಮನೆಗೆ ಆಧಾರವಾಗಿದ್ದ ಹುಡುಗಿ ಆಕೆ. ಬೆಂಗಳೂರಿಗೆ ಬಂದು ಐಟಿ ಕಂಪನಿಯಲ್ಲಿ ಕೆಲಸ ಕೂಡ ಸಿಕ್ಕಿತು. ಇನ್ನೂ ಅಪ್ಪ ಅಮ್ಮನನ್ನ ಚೆನ್ನಾಗಿ ನೋಡಿ ಕೊಳ್ಳಬೇಕು ಅಂತ ಬೆಂಗಳೂರಿಗೆ ಬರಲು ಎಲ್ಲಾ ತಯಾರಿಸಿ ನಡೆಸಿದ್ದ ಆಕೆ ಬಸ್ ಹತ್ತುವ ಹಿಂದಿನ ರಾತ್ರಿ ತನ್ನ ಮನೆ ಎದುರೇ ಬರ್ಬರವಾಗಿ ಕೊಲೆಯಾಗಿ ಹೋದಳು. 

ಫೋನ್ ಕಾಲ್ ಬಂತು ಅಂತ ಫೋನ್ ರಿಸೀವ್ ಮಾಡಿ ಹೊರ ಹೊದವಳು ಮನೆ ಎದುರಲ್ಲೇ ಶವವಾಗಿದ್‌ದಳು. ಇನ್ನೂ ಅವಳ ಸಾವಿನ ಕಾರಣ ಹುಡುಕುತ್ತ ಹೊರಟ ಪೊಲೀಸರಿಗೆ ಒಂದೊಂದು ಹಂತದಲ್ಲೂ ಒಂದೊಂದು ಟ್ವಿಸ್ಟ್ ಮತ್ತು ಟರ್ನ್‌ಗಳು. ಅಷ್ಟಕ್ಕೂ ಆಕೆಯನ್ನ ಕೊಂದವರು ಯಾರು? ಅವತ್ತು ರಾತ್ರಿ ಅವಳಿಗೆ ಬಂದ ಫೋನ್ ಕಾಲ್ ಯಾರದ್ದು?

ಕೊಡಗಿನಲ್ಲಿ ಯುವತಿಯ ಕೊಲೆ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಅಲ್ಲಿ ಫೋನ್ ಮಾಡಿದವನು ರುದ್ರಗುಪ್ಪೆಯ ತಿಮ್ಮಯ್ಯ.. ಈತ ಆ ಫ್ಯಾಮಿಲಿಗೆ ಪರಿಚಿತನೇ  ಆದ್ರೆ ಅಷ್ಟು ಕ್ಲೋಸ್ ಏನೂ ಇರಲಿಲ್ಲ.. ಅಂಥವನು ಅಷ್ಟು ರಾತ್ರಿಯಲ್ಲಿ ಆರತಿಗೆ ಕಾಲ್ ಮಅಡಿದ್ದೇಕೆ..? ಫೋನ್‌ನಲ್ಲಿ ಆರತಿಗೂ ಆಕೆಗೂ ಏನ್ ಮಾತುಕತೆ ಆಯ್ತು..? ಫೋನ್ ಮಾಡಿದ ಆತನಿಗೂ ಈ ಕೊಲೆಗೂ ಸಂಬಂಧ ಇದ್ಯಾ ಅನ್ನೋ ಪ್ರಶ್ನೆ ಪೊಲೀಸರಿಗೆ ಮೂಡುತ್ತೆ.. ತಡ ಮಾಡದೇ ಪೊಲೀಸರು ಅವನನ್ನೇ ಹುಡುಕಿಕೊಂಡು ಅವನ ಮನೆಗೆ ಹೋದ್ರು.. ಅಲ್ಲಿ ನೋಡಿದ್ರೆ ಆತನ ರಕ್ತಸಕ್ತವಾದ ಜ್ಯಾಕೆಟ್ ಮನೆಯ ಬಳಿ ಬಿದ್ದಿದ್ರೆ.. ವಿಷದ ಬಾಟೆಲ್ ಮನೆ ಮುಂದೆ ಇದ್ದ ಹೊಂಡದ ಪಕ್ಕ ಬಿದ್ದಿತ್ತು.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more