ದೆಹಲಿ ರಿಜಿಸ್ಟರ್‌ ಕಾರಿನಿಂದ ಬೆಂಗಳೂರಲ್ಲಿ ವ್ಯಕ್ತಿಯ ಅಪಹರಣ, ಮೊಬೈಲ್‌ನಲ್ಲಿ ಸೆರೆ!

ದೆಹಲಿ ರಿಜಿಸ್ಟರ್‌ ಕಾರಿನಿಂದ ಬೆಂಗಳೂರಲ್ಲಿ ವ್ಯಕ್ತಿಯ ಅಪಹರಣ, ಮೊಬೈಲ್‌ನಲ್ಲಿ ಸೆರೆ!

Published : Jul 15, 2023, 01:02 PM IST

ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯ ಕಿಡ್ನಾಪ್ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ  ನಾಲ್ಕೈದು ಜನರಿಂದ ಹೆಚ್ ಎಸ್ ಆರ್ ಲೇಔಟ್ ನ ಹ್ಯಾಂಗ್ ಒವರ್ ಪಬ್ ಬಳಿ ರಾತ್ರಿ  ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ.

ಬೆಂಗಳೂರು (ಜು.15):  ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯ ಕಿಡ್ನಾಪ್ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ  ನಾಲ್ಕೈದು ಜನರಿಂದ ಹೆಚ್ ಎಸ್ ಆರ್ ಲೇಔಟ್ ನ ಹ್ಯಾಂಗ್ ಒವರ್ ಪಬ್ ಬಳಿ ರಾತ್ರಿ ಹನ್ನೆರಡು ಘಂಟೆ ಸಮಯದಲ್ಲಿ  ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ.  ಘಟನೆಯ ವಿಡಿಯೋ ವ್ಯಕ್ತಿಯೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಹಣಕಾಸು ವಿಚಾರದಲ್ಲಿ ಗಲಾಟೆ ನಡೆದು ಕಿಡ್ನಾಪ್ ಆಗಿರುವ ಬಗ್ಗೆ ಮಾಹಿತಿ ಇದೆ. ಘಟನೆ ಸಂಬಂಧ ಹೆಚ್ ಎಸ್ ಆರ್  ಲೇಔಟ್ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ. ದೆಹಲಿ ರಿಜಿಸ್ಟರ್ ಇರುವ ಕಾರಿನಿಂದ ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಆಗಿರುವ ವ್ಯಕ್ತಿಯ ರಕ್ಷಣೆ ಮಾಡಿ,  ಪೊಲೀಸರು ಅರೋಪಿಗಳ ಬೆನ್ನು ಬಿದ್ದಿದ್ದಾರೆ.
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more