ದೆಹಲಿ ರಿಜಿಸ್ಟರ್‌ ಕಾರಿನಿಂದ ಬೆಂಗಳೂರಲ್ಲಿ ವ್ಯಕ್ತಿಯ ಅಪಹರಣ, ಮೊಬೈಲ್‌ನಲ್ಲಿ ಸೆರೆ!

ದೆಹಲಿ ರಿಜಿಸ್ಟರ್‌ ಕಾರಿನಿಂದ ಬೆಂಗಳೂರಲ್ಲಿ ವ್ಯಕ್ತಿಯ ಅಪಹರಣ, ಮೊಬೈಲ್‌ನಲ್ಲಿ ಸೆರೆ!

Published : Jul 15, 2023, 01:02 PM IST

ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯ ಕಿಡ್ನಾಪ್ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ  ನಾಲ್ಕೈದು ಜನರಿಂದ ಹೆಚ್ ಎಸ್ ಆರ್ ಲೇಔಟ್ ನ ಹ್ಯಾಂಗ್ ಒವರ್ ಪಬ್ ಬಳಿ ರಾತ್ರಿ  ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ.

ಬೆಂಗಳೂರು (ಜು.15):  ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯ ಕಿಡ್ನಾಪ್ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ  ನಾಲ್ಕೈದು ಜನರಿಂದ ಹೆಚ್ ಎಸ್ ಆರ್ ಲೇಔಟ್ ನ ಹ್ಯಾಂಗ್ ಒವರ್ ಪಬ್ ಬಳಿ ರಾತ್ರಿ ಹನ್ನೆರಡು ಘಂಟೆ ಸಮಯದಲ್ಲಿ  ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ.  ಘಟನೆಯ ವಿಡಿಯೋ ವ್ಯಕ್ತಿಯೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಹಣಕಾಸು ವಿಚಾರದಲ್ಲಿ ಗಲಾಟೆ ನಡೆದು ಕಿಡ್ನಾಪ್ ಆಗಿರುವ ಬಗ್ಗೆ ಮಾಹಿತಿ ಇದೆ. ಘಟನೆ ಸಂಬಂಧ ಹೆಚ್ ಎಸ್ ಆರ್  ಲೇಔಟ್ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ. ದೆಹಲಿ ರಿಜಿಸ್ಟರ್ ಇರುವ ಕಾರಿನಿಂದ ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಆಗಿರುವ ವ್ಯಕ್ತಿಯ ರಕ್ಷಣೆ ಮಾಡಿ,  ಪೊಲೀಸರು ಅರೋಪಿಗಳ ಬೆನ್ನು ಬಿದ್ದಿದ್ದಾರೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more