ದೆಹಲಿ ರಿಜಿಸ್ಟರ್‌ ಕಾರಿನಿಂದ ಬೆಂಗಳೂರಲ್ಲಿ ವ್ಯಕ್ತಿಯ ಅಪಹರಣ, ಮೊಬೈಲ್‌ನಲ್ಲಿ ಸೆರೆ!

ದೆಹಲಿ ರಿಜಿಸ್ಟರ್‌ ಕಾರಿನಿಂದ ಬೆಂಗಳೂರಲ್ಲಿ ವ್ಯಕ್ತಿಯ ಅಪಹರಣ, ಮೊಬೈಲ್‌ನಲ್ಲಿ ಸೆರೆ!

Published : Jul 15, 2023, 01:02 PM IST

ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯ ಕಿಡ್ನಾಪ್ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ  ನಾಲ್ಕೈದು ಜನರಿಂದ ಹೆಚ್ ಎಸ್ ಆರ್ ಲೇಔಟ್ ನ ಹ್ಯಾಂಗ್ ಒವರ್ ಪಬ್ ಬಳಿ ರಾತ್ರಿ  ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ.

ಬೆಂಗಳೂರು (ಜು.15):  ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯ ಕಿಡ್ನಾಪ್ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ  ನಾಲ್ಕೈದು ಜನರಿಂದ ಹೆಚ್ ಎಸ್ ಆರ್ ಲೇಔಟ್ ನ ಹ್ಯಾಂಗ್ ಒವರ್ ಪಬ್ ಬಳಿ ರಾತ್ರಿ ಹನ್ನೆರಡು ಘಂಟೆ ಸಮಯದಲ್ಲಿ  ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ.  ಘಟನೆಯ ವಿಡಿಯೋ ವ್ಯಕ್ತಿಯೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಹಣಕಾಸು ವಿಚಾರದಲ್ಲಿ ಗಲಾಟೆ ನಡೆದು ಕಿಡ್ನಾಪ್ ಆಗಿರುವ ಬಗ್ಗೆ ಮಾಹಿತಿ ಇದೆ. ಘಟನೆ ಸಂಬಂಧ ಹೆಚ್ ಎಸ್ ಆರ್  ಲೇಔಟ್ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ. ದೆಹಲಿ ರಿಜಿಸ್ಟರ್ ಇರುವ ಕಾರಿನಿಂದ ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಆಗಿರುವ ವ್ಯಕ್ತಿಯ ರಕ್ಷಣೆ ಮಾಡಿ,  ಪೊಲೀಸರು ಅರೋಪಿಗಳ ಬೆನ್ನು ಬಿದ್ದಿದ್ದಾರೆ.
 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more