ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ವಂಚನೆ ಪ್ರಕರಣ: ತನಿಖೆ ಬಳಿಕ ಹಿಂದಿನ ಎಂಡಿ ಬಂಧಿಸಿದ ಸಿಐಡಿ

ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ವಂಚನೆ ಪ್ರಕರಣ: ತನಿಖೆ ಬಳಿಕ ಹಿಂದಿನ ಎಂಡಿ ಬಂಧಿಸಿದ ಸಿಐಡಿ

Published : May 28, 2024, 12:44 PM IST

ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ವಂಚನೆ ಪ್ರಕರಣ
ಕಾಮಗಾರಿ ನಡೆಯದ್ದನ್ನ ಖಚಿತಪಡಿಸಿಕೊಂಡ ಸಿಐಡಿ 
ಹಣ ಲೂಟಿ ಹೊಡೆದಿರುವುದು ಮೇಲ್ನೋಟಕ್ಕೆ ಸಾಬೀತು 

ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ವಂಚನೆ ಪ್ರಕರಣದ(Devaraj Aras Truck Terminal case) ತನಿಖೆಯ ಬಳಿಕ ಹಿಂದಿನ ಎಂಡಿಯನ್ನ ಸಿಐಡಿ(CID) ಪೊಲೀಸರು ಬಂಧಿಸಿದ್ದಾರೆ. ಇದು ಸುವರ್ಣ ನ್ಯೂಸ್ ಕವರ್ ಸ್ಟೋರಿ ಬಿಗ್ ಇಂಪ್ಯಾಕ್ಟ್‌(Suvarna News Cover Story Big Impact) ಆಗಿದೆ. ಕಾಮಗಾರಿ ನಡೆಸದೇ ಹಣ ಲೂಟಿ ಹೊಡೆದಿದ್ದ ಹಗರಣ ಇದಾಗಿದೆ. 48 ಕೋಟಿ ರೂಗಳ ನಕಲಿ ಕಾಮಗಾರಿ ಮಾಡಿ ಹಣ ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಹಗರಣದ ಸಂಪೂರ್ಣ ವರದಿಯನ್ನು ಕವರ್ ಸ್ಟೋರಿ ತಂಡ ಮಾಡಿತ್ತು. ವರದಿ ಅನ್ವಯ ವಿಲ್ಸನ್ ಗಾರ್ಡನ್ ಠಾಣೆಗೆ ಎಂಡಿ ಶಿವಪ್ರಕಾಶ್ ದೂರು ನೀಡಿದ್ದು, ಹಗರಣ ಪ್ರಕರಣವನ್ನ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ತನಿಖೆಯ ಬಳಿಕ ಹಿಂದಿನ ಎಂಡಿ  ಎಸ್. ಶಂಕರಪ್ಪನನ್ನು ಬಂಧಿಸಲಾಗಿದೆ. 2021 ಮತ್ತು 2022 ರ ಅವಧಿಯಲ್ಲಿ ಎಂಡಿಯಾಗಿದ್ದ ಎಸ್ ಶಂಕರಪ್ಪ, ಕಾಮಗಾರಿ ಮಾಡದೇ 802 ಫೈಲ್ ಸೃಷ್ಟಿಸಿದ್ದ ಆರೋಪ ಕೇಳಿಬಂದಿದೆ. ಹಿಂದಿನ ಅಧ್ಯಕ್ಷ ಡಿ ಎಸ್ ವೀರಯ್ಯ ಅವಧಿಯಲ್ಲಿ ನಡೆದಿದ್ದ ಹಗರಣ ಇದಾಗಿದೆ. ಮೂರು ನಕಲಿ ಕಂಪನಿಗಳನ್ನ ಸೃಷ್ಟಿಸಿ ಅಧಿಕಾರಿಗಳು ಹಣ ದೋಚಿದ್ದರು. ಗುತ್ತಿಗೆದಾರರ ಅಕೌಂಟ್‌ಗಳಿಂದ ಅಧಿಕಾರಿಗಳಿಗೆ ಹಣ ವರ್ಗಾವಣೆ ಮಾಡಲಾಗಿತ್ತು. ಸಿಐಡಿ ಡಿವೈಎಸ್ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ಬಂಧನ ಮಾಡಲಾಗಿದ್ದು, ಶಂಕರಪ್ಪ ಬಂಧಿಸಿ ಮೆಡಿಕಲ್ ಟೆಸ್ಟ್‌ಗೆ ಸಿಐಡಿ ಹಾಜರುಪಡಿಸಿದೆ. 

ಇದನ್ನೂ ವೀಕ್ಷಿಸಿ:  ಬೀಜಗಳ ಬೆಲೆ ಏರಿಕೆ! ತತ್ತರಿಸಿ ಹೋಗುತ್ತಿದ್ದಾನೆ ಅನ್ನದಾತ ..ರೈತರಿಗೆ ಗಾಯದ ಮೇಲೆ ಬರೆ ಎಳಿತಾ ಸರ್ಕಾರ?

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!