ದೇವರಾಜ್‌ ಅರಸ್‌ ಟ್ರಕ್‌ ಟರ್ಮಿನಲ್‌ ಹಗರಣ: ಮಾಜಿ ಅಧ್ಯಕ್ಷ ಡಿಎಸ್‌ ವೀರಯ್ಯ ಬಂಧನ, ಪ್ರಕರಣ ಸಿಐಡಿಗೆ ವರ್ಗಾವಣೆ

ದೇವರಾಜ್‌ ಅರಸ್‌ ಟ್ರಕ್‌ ಟರ್ಮಿನಲ್‌ ಹಗರಣ: ಮಾಜಿ ಅಧ್ಯಕ್ಷ ಡಿಎಸ್‌ ವೀರಯ್ಯ ಬಂಧನ, ಪ್ರಕರಣ ಸಿಐಡಿಗೆ ವರ್ಗಾವಣೆ

Published : Jul 13, 2024, 11:06 AM IST

ಹಗರಣದ ಬಗ್ಗೆ FIR ದಾಖಲಿಸಿದ್ದ ಹಾಲಿ ಎಂಡಿ ಶಿವಪ್ರಕಾಶ್
ಸುವರ್ಣನ್ಯೂಸ್ ವರದಿ ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆ 
ಇತ್ತೀಚಿಗೆ ಟ್ರಕ್ ಟರ್ಮಿನಲ್ ಮಾಜಿ ಎಂಡಿ ಶಂಕರಪ್ಪ ಅರೆಸ್ಟ್

ಏಷ್ಯಾನೆಟ್‌ ಸುವರ್ಣನ್ಯೂಸ್ ಬಯಲಿಗೆಳೆದಿದ್ದ ಹಗರಣದಲ್ಲಿ ಸಿಐಡಿ(CID) ಮಹಾಬೇಟೆ ನಡೆಸಿದೆ. ರಾಜ್ಯದ ವಿವಿಧೆಡೆ ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಹಗರಣ (Devaraj Aras Truck Terminal scam ) ನಡೆದಿದ್ದು, ಅರಸ್ ಟ್ರಕ್ ಟರ್ಮಿನಲ್ ಮಾಜಿ ಅಧ್ಯಕ್ಷ ಡಿ.ಎಸ್‌. ವೀರಯ್ಯ(D.S. Veeriah) ಬಂಧನವಾಗಿದೆ. 2022ರಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್ 47 ಕೋಟಿ ಅಕ್ರಮವನ್ನು ಬಯಲಿಗೆಳೆದಿತ್ತು. ಟರ್ಮಿನಲ್ ಕಾಮಗಾರಿ ಮಾಡದೇ ನಕಲಿ ಬಿಲ್ ಸೃಷ್ಟಿಸಿದ್ದ ಆರೋಪ ಕೇಳಿಬಂದಿದೆ. ಬರೋಬ್ಬರಿ 47 ಕೋಟಿ ರೂಪಾಯಿ ಹಣ ಲೂಟಿಯಾಗಿದ್ದ ಪ್ರಕರಣ ಇದಾಗಿದೆ. ಹಗರಣದ ಸಂಪೂರ್ಣ ವರದಿ ಪ್ರಸಾರವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮಾಡಿತ್ತು. 2021 ರಿಂದ 2022ರ ಅವಧಿಯಲ್ಲಿ ನಡೆದಿದ್ದ 47 ಕೋಟಿ ಅಕ್ರಮ ಇದಾಗಿದೆ. ಟರ್ಮಿನಲ್‌ಗಳಲ್ಲಿ ನೂರಾರು ಕಾಮಗಾರಿ ಮಾಡಲು ಹಣ ರಿಲೀಸ್ ಮಾಡಲಾಗಿದೆ. ಹಣ ಲೂಟಿ ಮಾಡಲು 802 ನಕಲಿ ಫೈಲ್ ಸೃಷ್ಟಿಸಿದ್ದ ಆರೋಪ ಕೇಳಿಬಂದಿದೆ. ಕಾಮಗಾರಿ ಮಾಡದೇ ನಕಲಿ ಬಿಲ್ ಸೃಷ್ಟಿಸಿ ಹಣ ಬಿಡುಗಡೆ ಮಾಡಿದ ಆರೋಪ ಕೇಳಿಬಂದಿದೆ. ಡಿವೈಎಸ್‌ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ವೀರಯ್ಯ ಅರೆಸ್ಟ್ ಮಾಡಲಾಗಿದೆ. ಮೂಡಾ ಪ್ರತಿಭಟನೆ ವೇಳೆ ಭಾಗವಹಿಸಿದ್ದ ಡಿಎಸ್ ವೀರಯ್ಯ.

ಇದನ್ನೂ ವೀಕ್ಷಿಸಿ:  ನನ್ನದೇನು ತಪ್ಪಿಲ್ಲ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ: ಜಡ್ಜ್‌ ಮುಂದೆ ನಾಗೇಂದ್ರ ಮನವಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?