47.10 ಕೋಟಿ ಹಣದಲ್ಲಿ ಯಾರಿಗೆ ಎಷ್ಟು ಪಾಲು..? ಟ್ರಕ್ ಟರ್ಮಿನಲ್‌ನಲ್ಲಿ ಹೊಡೆದ ದುಡ್ಡು ಬಂಗಲೆ ನಿರ್ಮಾಣಕ್ಕೆ ಬಳಕೆ..?

47.10 ಕೋಟಿ ಹಣದಲ್ಲಿ ಯಾರಿಗೆ ಎಷ್ಟು ಪಾಲು..? ಟ್ರಕ್ ಟರ್ಮಿನಲ್‌ನಲ್ಲಿ ಹೊಡೆದ ದುಡ್ಡು ಬಂಗಲೆ ನಿರ್ಮಾಣಕ್ಕೆ ಬಳಕೆ..?

Published : Jul 16, 2024, 12:20 PM IST

ದೇವರಾಜ್ ಅರಸ್ ಟ್ರಕ್ ಟರ್ಮಿನಲ್‌ನ ಹಣವನ್ನು ಡಿ.ಎಸ್‌.ವೀರಯ್ಯ ಬಂಗಲೆ ನಿರ್ಮಾಣಕ್ಕೆ ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. 
 

ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಹಗರಣಕ್ಕೆ (Devaraj Aras Truck Terminal Scam) ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ  ಡಿ.ಎಸ್‌.ವೀರಯ್ಯ(DS Veeriah) ಬಂಧನ ಮಾಡಲಾಗಿದೆ. ಯಾರಿಗೆ ಎಷ್ಟು ಪಾಲು ಹೋಗಿದೆ. ಟರ್ಮಿನಲ್‌ನಲ್ಲಿ ಲೂಟಿ ಹೊಡೆದ ಹಣದಲ್ಲಿ ಡಿಎಸ್ ವೀರಯ್ಯ ಪಾಲೆಷ್ಟು..? ಎಂಬ ಸ್ಫೋಟಕ ಮಾಹಿತಿ ಸಿಐಡಿ(CID) ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ನಾಗರಭಾವಿಯ ಉಪಕಾರ್ ಲೇಔಟ್‌ನಲ್ಲಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎನ್ನಲಾಗ್ತಿದೆ. ಬಂಗಲೆ ನಿರ್ಮಾಣಕ್ಕೆ ಟರ್ಮಿನಲ್ ಹಣ (Money)ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. ಟರ್ಮಿನಲ್‌ನ ದುಡ್ಡು ಬಂಗಲೆ ಬಳಕೆಗೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದ್ದು, ಬಂಗಲೆಗೆ ಕರೆತಂದು ಸಿಐಡಿ ಅಧಿಕಾರಿಗಳು ಮಹಜರು ನಡೆಸಿದ್ದಾರೆ. ಸಿಐಡಿ ಡಿವೈಎಸ್‌ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ಮಹಜರು ನಡೆಸಲಾಗಿದೆ. ನಾಗರಭಾವಿಯ ಉಪಕಾರ್ ಲೇಔಟ್‌ನಲ್ಲಿ ಬೃಹತ್ ಬಂಗಲೆ ನಿರ್ಮಾಣ  ಮಾಡಲಾಗಿದೆ. 60 * 80 ಅಡಿ ವಿಸ್ತೀರ್ಣದ ಬೃಹತ್ ನಿವೇಶನದಲ್ಲಿ ಬಂಗಲೆ ನಿರ್ಮಾಣವಾಗಿದೆ. 3 ಮಹಡಿಯ ಮನೆ ಕಾಮಗಾರಿಯಲ್ಲಿ ಸಂಪೂರ್ಣ ಐಷಾರಾಮಿ ವಸ್ತುಗಳ ಬಳಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ದದ್ದಲ್‌ಗೆ ಮುಳುವಾಗುತ್ತಾ ಆಸ್ತಿ ವ್ಯವಹಾರ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ಶಾಸಕರು ಮಾರಾಟ ಮಾಡಿದ್ದು ಏಕೆ?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!