47.10 ಕೋಟಿ ಹಣದಲ್ಲಿ ಯಾರಿಗೆ ಎಷ್ಟು ಪಾಲು..? ಟ್ರಕ್ ಟರ್ಮಿನಲ್‌ನಲ್ಲಿ ಹೊಡೆದ ದುಡ್ಡು ಬಂಗಲೆ ನಿರ್ಮಾಣಕ್ಕೆ ಬಳಕೆ..?

47.10 ಕೋಟಿ ಹಣದಲ್ಲಿ ಯಾರಿಗೆ ಎಷ್ಟು ಪಾಲು..? ಟ್ರಕ್ ಟರ್ಮಿನಲ್‌ನಲ್ಲಿ ಹೊಡೆದ ದುಡ್ಡು ಬಂಗಲೆ ನಿರ್ಮಾಣಕ್ಕೆ ಬಳಕೆ..?

Published : Jul 16, 2024, 12:20 PM IST

ದೇವರಾಜ್ ಅರಸ್ ಟ್ರಕ್ ಟರ್ಮಿನಲ್‌ನ ಹಣವನ್ನು ಡಿ.ಎಸ್‌.ವೀರಯ್ಯ ಬಂಗಲೆ ನಿರ್ಮಾಣಕ್ಕೆ ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. 
 

ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಹಗರಣಕ್ಕೆ (Devaraj Aras Truck Terminal Scam) ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ  ಡಿ.ಎಸ್‌.ವೀರಯ್ಯ(DS Veeriah) ಬಂಧನ ಮಾಡಲಾಗಿದೆ. ಯಾರಿಗೆ ಎಷ್ಟು ಪಾಲು ಹೋಗಿದೆ. ಟರ್ಮಿನಲ್‌ನಲ್ಲಿ ಲೂಟಿ ಹೊಡೆದ ಹಣದಲ್ಲಿ ಡಿಎಸ್ ವೀರಯ್ಯ ಪಾಲೆಷ್ಟು..? ಎಂಬ ಸ್ಫೋಟಕ ಮಾಹಿತಿ ಸಿಐಡಿ(CID) ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ನಾಗರಭಾವಿಯ ಉಪಕಾರ್ ಲೇಔಟ್‌ನಲ್ಲಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎನ್ನಲಾಗ್ತಿದೆ. ಬಂಗಲೆ ನಿರ್ಮಾಣಕ್ಕೆ ಟರ್ಮಿನಲ್ ಹಣ (Money)ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. ಟರ್ಮಿನಲ್‌ನ ದುಡ್ಡು ಬಂಗಲೆ ಬಳಕೆಗೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದ್ದು, ಬಂಗಲೆಗೆ ಕರೆತಂದು ಸಿಐಡಿ ಅಧಿಕಾರಿಗಳು ಮಹಜರು ನಡೆಸಿದ್ದಾರೆ. ಸಿಐಡಿ ಡಿವೈಎಸ್‌ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ಮಹಜರು ನಡೆಸಲಾಗಿದೆ. ನಾಗರಭಾವಿಯ ಉಪಕಾರ್ ಲೇಔಟ್‌ನಲ್ಲಿ ಬೃಹತ್ ಬಂಗಲೆ ನಿರ್ಮಾಣ  ಮಾಡಲಾಗಿದೆ. 60 * 80 ಅಡಿ ವಿಸ್ತೀರ್ಣದ ಬೃಹತ್ ನಿವೇಶನದಲ್ಲಿ ಬಂಗಲೆ ನಿರ್ಮಾಣವಾಗಿದೆ. 3 ಮಹಡಿಯ ಮನೆ ಕಾಮಗಾರಿಯಲ್ಲಿ ಸಂಪೂರ್ಣ ಐಷಾರಾಮಿ ವಸ್ತುಗಳ ಬಳಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ದದ್ದಲ್‌ಗೆ ಮುಳುವಾಗುತ್ತಾ ಆಸ್ತಿ ವ್ಯವಹಾರ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ಶಾಸಕರು ಮಾರಾಟ ಮಾಡಿದ್ದು ಏಕೆ?

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!