ಮಗಳ ವಯಸ್ಸಿನವಳ  ಮೇಲೆ ಎರಗಿದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರ ಗೆಳೆಯನ ಗಿಲಿಗಿಲಿ ಆಟ!

ಮಗಳ ವಯಸ್ಸಿನವಳ ಮೇಲೆ ಎರಗಿದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರ ಗೆಳೆಯನ ಗಿಲಿಗಿಲಿ ಆಟ!

Published : Sep 21, 2022, 12:45 PM IST

ಬಯಲಾಯ್ತು ವಿನಯ್ ಕುಲ್ಕರ್ಣಿ ಆಪ್ತನ ಕರ್ಮಕಾಂಡ..!ಮಾಜಿ ಸಚಿವರ ಗೆಳೆಯನ ಗಿಲಿಗಿಲಿ ಆಟ..! ಕಾಂಗ್ರೆಸ್ ಮುಖಂಡನ ಮೇಲೆ ಲೈಂಗಿಕ ದೌರ್ಜನ್ಯದ ಕೇಸ್..!

ಧಾರವಾಡ, (ಸೆಪ್ಟೆಂಬರ್.21): ಆತ ಕಾಂಗ್ರೆಸ್ ಪಕ್ಷದ ಮುಖಂಡ. ಧಾರವಾಡ ಜಿಲ್ಲೆಯಲ್ಲಿ ತನ್ನದೇ ಹವಾ ಕ್ರಿಯೇಟ್ ಮಾಡಿಕೊಂಡಿದ್ದಾನೆ. ಇನ್ನೂ ಮಾಜಿ ಸಚಿವ ವಿನಯ್ ಕುಲ್ಕರ್ಣಿಯ ಆಪ್ತ ಇಂಥಹ ವ್ಯಕ್ತಿ ನಿನ್ನೆ ಇದ್ದಕ್ಕಿದಂತೆ ಅರೆಸ್ಟ್ ಆಗಿಬಿಟ್ಟಿದ್ದ. ಆದ್ರೆ ಯಾವುದೋ ಅಕ್ರಮಕ್ಕೋ, ಭ್ರಷ್ಟಚಾರದ ಕೇಸ್ಗೋ ಅಥವಾ ಆತನ ಗೆಳೆಯಬ ರೀತಿ ಯಾವುದೋ ಕೊಲೆ ಕೇಸ್ನಲ್ಲೋ ಈತ ತಗ್ಲಾಕಿಕೊಂಡಿರಲಿಲ್ಲ ಬದಲಿಗೆ ಒಂದು ಮಹಿಳೆ ಮೇಲೆ ಲೌಂಗಿಕ ದೌರ್ಜನ್ಯ ನಡೆಸಿದ್ದಾನೆ ಅನ್ನೋ ಆರೋಪದಡಿ ಅರೆಸ್ಟ್ ಆಗಿಬಿಟ್ಟಿದ್ದ.

Pune Crime: ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಫುಡ್ ಡೆಲಿವರಿ ಏಜೆಂಟ್ ಬಂಧನ

 ಮಗಳ ವಯಸ್ಸಿನ ಯುವತಿ ಮೇಲೆ ಕಾಂಗ್ರೆಸ್ ಮುಖಂಡ ಎರಗಿ ಬಿದ್ದುಬಿಟ್ಟಿದ್ದ. ಹೀಗೆ ಮಗಳ ವಯಸ್ಸಿನ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನ ಎದುರಿಸುತ್ತಿರುವ ಧಾರವಾಡದ ಕಾಂಗ್ರೆಸ್ ಮುಖಂಡನ ಕಥೆಯೇ ಇವತ್ತಿನ ಎಫ್.ಐ.ಆರ್...

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more