ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

Published : Aug 06, 2023, 11:38 AM IST

ಚಿತ್ರದುರ್ಗ ಕವಾಡಿಗಾರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಜನರ ಜೀವವನ್ನೇ ಹಿಂಡುತ್ತಿದೆ. ಪ್ರತಿದಿನ ಮೃತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಡೀ ಬಡಾವಣೆಯಲ್ಲಿ ಆತಂಕದ ವಾತಾವಾರಣ ನಿರ್ಮಾಣವಾಗಿದೆ. ಇದರ ನಡುವೆ ಗ್ರಾಮಕ್ಕೆ ಭೇಟಿ ಕೊಟ್ಟ ಆರೋಗ್ಯ ಸಚಿವರು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ, 10 ಲಕ್ಷ ಪರಿಹಾರದ ಚೆಕ್ ವಿತರಿಸಿದ್ರು.
 

ಚಿತ್ರದುರ್ಗ ಕವಾಡಿಗಾರಹಟ್ಟಿ(Kavadigarahatti) ಬಡಾವಣೆಯಲ್ಲಿ ವಿಷ ಜಲ ಜನರ ಜೀವ ಹಿಂಡುತ್ತಲೇ ಇದೆ. ಕಳೆದ 6 ದಿನಗಳಿಂದ ನೀರು ಕೂಡಿದು ಅಸ್ವಸ್ಥರಾದವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಗ್ರಾಮದಲ್ಲಿ ಆ್ಯಂಬುಲೆನ್ಸ್ ಸೈರನ್ ಕೇಳಿದ್ರೆ ಜನ ಬೆಚ್ಚಿಬೀಳುವಂತಾಗಿದೆ. ವಿಷ ಜಲಕ್ಕೆ ಐವರು ಬಲಿಯಾಗಿದ್ದು ಇಡೀ ಬಡಾವಣೆಯಲ್ಲಿ ನೀರವ ಮೌನ ಆವರಿಸಿದೆ. ಜತೆಗೆ ಅಸ್ವಸ್ಥರ ಸಂಖ್ಯೆ 158ಕ್ಕೆ ಏರಿಕೆಯಾಗಿದ್ದು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕವಾಡಿಗಾರಹಟ್ಟಿ ಗ್ರಾಮಕ್ಕೆ ಆರೋಗ್ಯ ಸಚಿವರು ಬರ್ತಾರೆ ಆಂತಾ ಸುದ್ದಿಬೆನ್ನಲ್ಲೇ ನಗರಸಭೆ ಅಲರ್ಟ್ ಆಗಿತ್ತು. ಗ್ರಾಮವನ್ನ ಶುಚಿಗೊಳಿಸಿದ ಸಿಬ್ಬಂದಿ  ಇಡೀ  ಬಡವಾಣೆಗೆ ಔಷಧಿ ಸಿಂಪಡಿಸಿದ್ರು. ಬಳಿಕ ದಿನೇಶ್ ಗುಂಡೂರಾವ್(Dinesh Gundu Rao) ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ 10 ಲಕ್ಷ ಪರಿಹಾರದ ಚೆಕ್(Compensation check) ವಿತರಿಸಿದ್ರು. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವರು ಸಂತ್ರಸ್ಥರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ರು. ಈ ವೇಳೆ ಕೆಲ ರೋಗಿಯ ಸಂಬಂಧಿಕರು ಆಸ್ಪತ್ರೆಯಲ್ಲಿ ಎಕ್ಸ್ ರೇ, ಹೆರಿಗೆ ವಾರ್ಡ್‌ನ ಸಿಬ್ಬಂದಿಗಳು ಹಣ ವಸೂಲಿ ಮಾಡ್ತಿದ್ದಾರೆ ಅಂತಾ ದೂರು ಕೊಟ್ರು. ತಕ್ಷಣ ಡಿಎಸ್ ವಿರುದ್ಧ ಗರಂ ಆಗಿ ಜಿಲ್ಲಾ ಸರ್ಜನ್ ಬಸವರಾಜ್‌ನ ಅಮಾನತು ಮಾಡಿದ್ರು.

ಇದನ್ನೂ ವೀಕ್ಷಿಸಿ: ವಿಶ್ವದಾಖಲೆ ವೀರನಿಗೆ ಜೈಲು ಫಿಕ್ಸ್‌!: ಏನದು ತೋಷಖಾನಾ ಪ್ರಕರಣ..?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!