ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು, ಈಗಲೇ ಎಚ್ಚೆತ್ತುಕೊಳ್ಳದಿದ್ರೆ ಕೈಮೀರುತ್ತೆ ಪರಿಸ್ಥಿತಿ

ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು, ಈಗಲೇ ಎಚ್ಚೆತ್ತುಕೊಳ್ಳದಿದ್ರೆ ಕೈಮೀರುತ್ತೆ ಪರಿಸ್ಥಿತಿ

Published : Aug 12, 2020, 09:20 PM IST

ಮಂಗಳೂರು, ಪಾದರಾಯನಪುರ ಆಯ್ತು ಇದೀಗ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ. ಹೀಗೆ ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಕೈಮೀರುತ್ತಿದೆ.

ಬೆಂಗಳೂರು, (ಆ.12):  ಫೇಸ್‌ಬುಕ್‌ನಲ್ಲಿ ಹಾಕಲಾದ ವಿವಾದಿತ ಪೋಸ್ಟ್‌ಗೆ ಸಂಬಂಧಪಟ್ಟಂತೆ ಪುಲಿಕೇಶಿ ನಗರ ರಣರಂಗವಾಗಿದೆ. ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಅಟ್ಯಾಕ್, ಆಟಾಟೋಪಕ್ಕೆಲ್ಲ ಜಗ್ಗುವ ಮಾತೇ ಇಲ್ಲ!

ಮಂಗಳೂರು, ಪಾದರಾಯನಪುರ ಆಯ್ತು ಇದೀಗ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ. ಹೀಗೆ ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಕೈಮೀರುತ್ತಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!