'ಸೊಕ್ಕು ಇಳಿದಿಲ್ಲ' ವರದಿಗೆ ತೆರಳಿದ್ದ ಸುವರ್ಣ ಸಿಬ್ಬಂದಿಗೆ ಪುಂಡರ ಅವಾಜ್!

'ಸೊಕ್ಕು ಇಳಿದಿಲ್ಲ' ವರದಿಗೆ ತೆರಳಿದ್ದ ಸುವರ್ಣ ಸಿಬ್ಬಂದಿಗೆ ಪುಂಡರ ಅವಾಜ್!

Published : Aug 17, 2020, 11:19 PM ISTUpdated : Aug 17, 2020, 11:22 PM IST

ಬೆಂಗಳೂರು ಗಲಭೆಯಲ್ಲಿ ಮೃತಪಟ್ಟವರು ಹುತಾತ್ಮರು/ ಒಂದು ಕಡೆ ಚಾಮರಾಜಪೇಟೆ ಶಾಸಕರ ಹೇಳಿಕೆ/ ಆರೋಪಿಗಳನ್ನು ಕೋರ್ಟ್ ಗೆ ಕರೆದುಕೊಂಡು ಹೋಗುವಾಗ ಸುವರ್ಣ ನ್ಯೂಸ್ ಸಿಬ್ಬಂದಿಗೆ ಅವಾಜ್

ಬೆಂಗಳೂರು (ಆ. 17)  ಬೆಂಗಳೂರು ಗಲಭೆಕೋರರ ಆಟಾಟೋಪ  ಪೊಲೀಸರ ವಶದಲ್ಲಿ ಇದ್ದರೂ ನಿಂತಿಲ್ಲ. ವರದಿ ಮಾಡಲು ಹೋದ ಸುವರ್ಣ ನ್ಯೂಸ್ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ!

'ಗಲಭೆ ಮಾಡಿದವರು ಧರ್ಮರಕ್ಷಣೆಗೆ ಬಂದವರು'

ಗಲಭೆ ದಿನವೂ ಸುವರ್ಣ ನ್ಯೂಸ್ ವರದಿಗಾರರ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳ ಆಟಾಟೋಪ ಮಾತ್ರ ಕಡಿಮೆಯಾಗಿಲ್ಲ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?