ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

Published : Oct 13, 2020, 05:22 PM ISTUpdated : Oct 13, 2020, 05:30 PM IST

ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 13): ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಪತ್ ರಾಜ್, ಜಾಕೀರ್ ಪ್ರತಿಕೃತಿಯನ್ನು ದಹಿಸುತ್ತಿದ್ದಾರೆ.  ಸ್ಥಳದಲ್ಲಿ 100 ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ಧಾರೆ.  ಈ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆಯಬಾರದೆಂದು ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!