ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

Published : Oct 13, 2020, 05:22 PM ISTUpdated : Oct 13, 2020, 05:30 PM IST

ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 13): ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಪತ್ ರಾಜ್, ಜಾಕೀರ್ ಪ್ರತಿಕೃತಿಯನ್ನು ದಹಿಸುತ್ತಿದ್ದಾರೆ.  ಸ್ಥಳದಲ್ಲಿ 100 ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ಧಾರೆ.  ಈ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆಯಬಾರದೆಂದು ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!