ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

Published : Oct 13, 2020, 05:22 PM ISTUpdated : Oct 13, 2020, 05:30 PM IST

ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 13): ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಪತ್ ರಾಜ್, ಜಾಕೀರ್ ಪ್ರತಿಕೃತಿಯನ್ನು ದಹಿಸುತ್ತಿದ್ದಾರೆ.  ಸ್ಥಳದಲ್ಲಿ 100 ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ಧಾರೆ.  ಈ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆಯಬಾರದೆಂದು ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!