ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!

ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!

Published : Aug 26, 2020, 10:14 AM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು. ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.  ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ..

ಬೆಂಗಳೂರು (ಆ. 26): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು.

ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.  ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ .

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!