ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!

ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!

Published : Aug 26, 2020, 10:14 AM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು. ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.  ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ..

ಬೆಂಗಳೂರು (ಆ. 26): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು.

ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.  ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ .

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!