ಸಂಪತ್ ರಾಜ್ ಹೊರಗೆ ಬಂದ್ಮೇಲೆ ನಮಗೆ ಏನೋ ಮಾಡೇ ಮಾಡ್ತಾರೆ: ಅಖಂಡ ಆತಂಕ

ಸಂಪತ್ ರಾಜ್ ಹೊರಗೆ ಬಂದ್ಮೇಲೆ ನಮಗೆ ಏನೋ ಮಾಡೇ ಮಾಡ್ತಾರೆ: ಅಖಂಡ ಆತಂಕ

Suvarna News   | Asianet News
Published : Feb 12, 2021, 03:46 PM ISTUpdated : Feb 12, 2021, 04:05 PM IST

ಸಂಪತ್‌ ರಾಜ್‌ರಿಂದ ನಮಗೆ ಜೀವ ಬೆದರಿಕೆ ಇದೆ. ಹೊರಗೆ ಬಂದ ಮೇಲೆ ನಮಗೆ ಏನೋ ಮಾಡ್ತಾರೆ ಅಂತ ಸಂಪತ್ ರಾಜ್ ಜಾಮೀನು ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ. 

 

ಬೆಂಗಳೂರು (ಫೆ. 12): ಸಂಪತ್‌ ರಾಜ್‌ರಿಂದ ನಮಗೆ ಜೀವ ಬೆದರಿಕೆ ಇದೆ. ಹೊರಗೆ ಬಂದ ಮೇಲೆ ನಮಗೆ ಏನೋ ಮಾಡ್ತಾರೆ ಅಂತ ಸಂಪತ್ ರಾಜ್ ಜಾಮೀನು ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ. 

ಸಿದ್ದರಾಮಯ್ಯ, ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ನಮ್ಮ ಪರ ನಿಂತಿದ್ದಾರೆ. ಸಂಪತ್ ರಾಜ್‌ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಸಿಎಲ್‌ಪಿ ಸಭೆಯಲ್ಲಿ ಮನವಿ ಮಾಡಿದ್ದೇವೆ. ಆದರೆ ಅವರು ಮನಸ್ಸು ಮಾಡುತ್ತಿಲ್ಲ. ಸಂಪತ್ ರಾಜ್‌ರನ್ನು ಉಚ್ಛಾಟನೆ ಮಾಡುವಂತೆ ಎಐಸಿಸಿಗೂ ಪತ್ರ ಬರೆಯುತ್ತೇನೆ' ಎಂದು ಶ್ರೀನಿವಾಸಮೂರ್ತಿ ಹೇಳಿದ್ದಾರೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!