ಸಂಪತ್ ರಾಜ್ ಹೊರಗೆ ಬಂದ್ಮೇಲೆ ನಮಗೆ ಏನೋ ಮಾಡೇ ಮಾಡ್ತಾರೆ: ಅಖಂಡ ಆತಂಕ

ಸಂಪತ್ ರಾಜ್ ಹೊರಗೆ ಬಂದ್ಮೇಲೆ ನಮಗೆ ಏನೋ ಮಾಡೇ ಮಾಡ್ತಾರೆ: ಅಖಂಡ ಆತಂಕ

Suvarna News   | Asianet News
Published : Feb 12, 2021, 03:46 PM ISTUpdated : Feb 12, 2021, 04:05 PM IST

ಸಂಪತ್‌ ರಾಜ್‌ರಿಂದ ನಮಗೆ ಜೀವ ಬೆದರಿಕೆ ಇದೆ. ಹೊರಗೆ ಬಂದ ಮೇಲೆ ನಮಗೆ ಏನೋ ಮಾಡ್ತಾರೆ ಅಂತ ಸಂಪತ್ ರಾಜ್ ಜಾಮೀನು ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ. 

 

ಬೆಂಗಳೂರು (ಫೆ. 12): ಸಂಪತ್‌ ರಾಜ್‌ರಿಂದ ನಮಗೆ ಜೀವ ಬೆದರಿಕೆ ಇದೆ. ಹೊರಗೆ ಬಂದ ಮೇಲೆ ನಮಗೆ ಏನೋ ಮಾಡ್ತಾರೆ ಅಂತ ಸಂಪತ್ ರಾಜ್ ಜಾಮೀನು ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ. 

ಸಿದ್ದರಾಮಯ್ಯ, ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ನಮ್ಮ ಪರ ನಿಂತಿದ್ದಾರೆ. ಸಂಪತ್ ರಾಜ್‌ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಸಿಎಲ್‌ಪಿ ಸಭೆಯಲ್ಲಿ ಮನವಿ ಮಾಡಿದ್ದೇವೆ. ಆದರೆ ಅವರು ಮನಸ್ಸು ಮಾಡುತ್ತಿಲ್ಲ. ಸಂಪತ್ ರಾಜ್‌ರನ್ನು ಉಚ್ಛಾಟನೆ ಮಾಡುವಂತೆ ಎಐಸಿಸಿಗೂ ಪತ್ರ ಬರೆಯುತ್ತೇನೆ' ಎಂದು ಶ್ರೀನಿವಾಸಮೂರ್ತಿ ಹೇಳಿದ್ದಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!