ಸಂಪತ್ ರಾಜ್ ಹೊರಗೆ ಬಂದ್ಮೇಲೆ ನಮಗೆ ಏನೋ ಮಾಡೇ ಮಾಡ್ತಾರೆ: ಅಖಂಡ ಆತಂಕ

ಸಂಪತ್ ರಾಜ್ ಹೊರಗೆ ಬಂದ್ಮೇಲೆ ನಮಗೆ ಏನೋ ಮಾಡೇ ಮಾಡ್ತಾರೆ: ಅಖಂಡ ಆತಂಕ

Suvarna News   | Asianet News
Published : Feb 12, 2021, 03:46 PM ISTUpdated : Feb 12, 2021, 04:05 PM IST

ಸಂಪತ್‌ ರಾಜ್‌ರಿಂದ ನಮಗೆ ಜೀವ ಬೆದರಿಕೆ ಇದೆ. ಹೊರಗೆ ಬಂದ ಮೇಲೆ ನಮಗೆ ಏನೋ ಮಾಡ್ತಾರೆ ಅಂತ ಸಂಪತ್ ರಾಜ್ ಜಾಮೀನು ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ. 

 

ಬೆಂಗಳೂರು (ಫೆ. 12): ಸಂಪತ್‌ ರಾಜ್‌ರಿಂದ ನಮಗೆ ಜೀವ ಬೆದರಿಕೆ ಇದೆ. ಹೊರಗೆ ಬಂದ ಮೇಲೆ ನಮಗೆ ಏನೋ ಮಾಡ್ತಾರೆ ಅಂತ ಸಂಪತ್ ರಾಜ್ ಜಾಮೀನು ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ. 

ಸಿದ್ದರಾಮಯ್ಯ, ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ನಮ್ಮ ಪರ ನಿಂತಿದ್ದಾರೆ. ಸಂಪತ್ ರಾಜ್‌ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಸಿಎಲ್‌ಪಿ ಸಭೆಯಲ್ಲಿ ಮನವಿ ಮಾಡಿದ್ದೇವೆ. ಆದರೆ ಅವರು ಮನಸ್ಸು ಮಾಡುತ್ತಿಲ್ಲ. ಸಂಪತ್ ರಾಜ್‌ರನ್ನು ಉಚ್ಛಾಟನೆ ಮಾಡುವಂತೆ ಎಐಸಿಸಿಗೂ ಪತ್ರ ಬರೆಯುತ್ತೇನೆ' ಎಂದು ಶ್ರೀನಿವಾಸಮೂರ್ತಿ ಹೇಳಿದ್ದಾರೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?