'ಕೈ'ಲಾಗದ ನಾಯಕರು, ರಕ್ಷಣೆಗೆ ಬಿಜೆಪಿ ಮುಖಂಡರ ಮೊರೆ ಹೋಗಿದ್ದ ಸಂಪತ್‌ ರಾಜ್?

'ಕೈ'ಲಾಗದ ನಾಯಕರು, ರಕ್ಷಣೆಗೆ ಬಿಜೆಪಿ ಮುಖಂಡರ ಮೊರೆ ಹೋಗಿದ್ದ ಸಂಪತ್‌ ರಾಜ್?

Suvarna News   | Asianet News
Published : Nov 18, 2020, 10:59 AM IST

ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಬೆಂಗಳೂರು ಬೆಂಕಿ ತನಿಖೆ ಚುರುಕುಗೊಂಡಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ಸಂಪತ್ ರಾಜ್ ಮಾಡಿದ ಪ್ಲಾನ್ ಒಂದೆರಡಲ್ಲ. ಒಂದು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. 

ಬೆಂಗಳೂರು (ನ. 18): ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಬೆಂಗಳೂರು ಬೆಂಕಿ ತನಿಖೆ ಚುರುಕುಗೊಂಡಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ಸಂಪತ್ ರಾಜ್ ಮಾಡಿದ ಪ್ಲಾನ್ ಒಂದೆರಡಲ್ಲ. ಒಂದು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. 

ರಾಜಕೀಯ ಪ್ರಭಾವ, ಹಣದ ಪ್ರಭಾವ ಎರಡನ್ನೂ ಬಳಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಕೈ ನಾಯಕರಿಂದ ಆಗಲ್ಲ ಅಂತಾದಾಗ ಬಿಜೆಪಿ ನಾಯಕರ ಮೊರೆ ಹೋಗಿದ್ದರು. ಪೊಲೀಸ್ ಅಧಿಕಾರಿಇ ಮೂಲಕ ಸಿಸಿಬಿಗೆ ಒತ್ತಡವನ್ನೂ ಹಾಕಿಸಿದ್ದರು. ಕೋವಿಡ್‌ ನೆಪ ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಲ್ಲಿಂದ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿದ್ದರು. ತಮಿಳುನಾಡು, ಕೇರಳ ಅಂತ ಸುತ್ತಾಡ ನಡೆಸುತ್ತಿದ್ದರು.  ಕೊನೆಗೂ ಬಂಧನವಾಗಿದ್ದು, ಇದೀಗ ತನಿಖೆ ಚುರುಕುಗೊಂಡಿದೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?