'ಕೈ'ಲಾಗದ ನಾಯಕರು, ರಕ್ಷಣೆಗೆ ಬಿಜೆಪಿ ಮುಖಂಡರ ಮೊರೆ ಹೋಗಿದ್ದ ಸಂಪತ್‌ ರಾಜ್?

'ಕೈ'ಲಾಗದ ನಾಯಕರು, ರಕ್ಷಣೆಗೆ ಬಿಜೆಪಿ ಮುಖಂಡರ ಮೊರೆ ಹೋಗಿದ್ದ ಸಂಪತ್‌ ರಾಜ್?

Suvarna News   | Asianet News
Published : Nov 18, 2020, 10:59 AM IST

ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಬೆಂಗಳೂರು ಬೆಂಕಿ ತನಿಖೆ ಚುರುಕುಗೊಂಡಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ಸಂಪತ್ ರಾಜ್ ಮಾಡಿದ ಪ್ಲಾನ್ ಒಂದೆರಡಲ್ಲ. ಒಂದು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. 

ಬೆಂಗಳೂರು (ನ. 18): ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಬೆಂಗಳೂರು ಬೆಂಕಿ ತನಿಖೆ ಚುರುಕುಗೊಂಡಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ಸಂಪತ್ ರಾಜ್ ಮಾಡಿದ ಪ್ಲಾನ್ ಒಂದೆರಡಲ್ಲ. ಒಂದು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. 

ರಾಜಕೀಯ ಪ್ರಭಾವ, ಹಣದ ಪ್ರಭಾವ ಎರಡನ್ನೂ ಬಳಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಕೈ ನಾಯಕರಿಂದ ಆಗಲ್ಲ ಅಂತಾದಾಗ ಬಿಜೆಪಿ ನಾಯಕರ ಮೊರೆ ಹೋಗಿದ್ದರು. ಪೊಲೀಸ್ ಅಧಿಕಾರಿಇ ಮೂಲಕ ಸಿಸಿಬಿಗೆ ಒತ್ತಡವನ್ನೂ ಹಾಕಿಸಿದ್ದರು. ಕೋವಿಡ್‌ ನೆಪ ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಲ್ಲಿಂದ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿದ್ದರು. ತಮಿಳುನಾಡು, ಕೇರಳ ಅಂತ ಸುತ್ತಾಡ ನಡೆಸುತ್ತಿದ್ದರು.  ಕೊನೆಗೂ ಬಂಧನವಾಗಿದ್ದು, ಇದೀಗ ತನಿಖೆ ಚುರುಕುಗೊಂಡಿದೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ