'ಕೈ'ಲಾಗದ ನಾಯಕರು, ರಕ್ಷಣೆಗೆ ಬಿಜೆಪಿ ಮುಖಂಡರ ಮೊರೆ ಹೋಗಿದ್ದ ಸಂಪತ್‌ ರಾಜ್?

'ಕೈ'ಲಾಗದ ನಾಯಕರು, ರಕ್ಷಣೆಗೆ ಬಿಜೆಪಿ ಮುಖಂಡರ ಮೊರೆ ಹೋಗಿದ್ದ ಸಂಪತ್‌ ರಾಜ್?

Published : Nov 18, 2020, 10:59 AM IST

ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಬೆಂಗಳೂರು ಬೆಂಕಿ ತನಿಖೆ ಚುರುಕುಗೊಂಡಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ಸಂಪತ್ ರಾಜ್ ಮಾಡಿದ ಪ್ಲಾನ್ ಒಂದೆರಡಲ್ಲ. ಒಂದು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. 

ಬೆಂಗಳೂರು (ನ. 18): ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಬೆಂಗಳೂರು ಬೆಂಕಿ ತನಿಖೆ ಚುರುಕುಗೊಂಡಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ಸಂಪತ್ ರಾಜ್ ಮಾಡಿದ ಪ್ಲಾನ್ ಒಂದೆರಡಲ್ಲ. ಒಂದು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. 

ರಾಜಕೀಯ ಪ್ರಭಾವ, ಹಣದ ಪ್ರಭಾವ ಎರಡನ್ನೂ ಬಳಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಕೈ ನಾಯಕರಿಂದ ಆಗಲ್ಲ ಅಂತಾದಾಗ ಬಿಜೆಪಿ ನಾಯಕರ ಮೊರೆ ಹೋಗಿದ್ದರು. ಪೊಲೀಸ್ ಅಧಿಕಾರಿಇ ಮೂಲಕ ಸಿಸಿಬಿಗೆ ಒತ್ತಡವನ್ನೂ ಹಾಕಿಸಿದ್ದರು. ಕೋವಿಡ್‌ ನೆಪ ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಲ್ಲಿಂದ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿದ್ದರು. ತಮಿಳುನಾಡು, ಕೇರಳ ಅಂತ ಸುತ್ತಾಡ ನಡೆಸುತ್ತಿದ್ದರು.  ಕೊನೆಗೂ ಬಂಧನವಾಗಿದ್ದು, ಇದೀಗ ತನಿಖೆ ಚುರುಕುಗೊಂಡಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?