'ಕೈ'ಲಾಗದ ನಾಯಕರು, ರಕ್ಷಣೆಗೆ ಬಿಜೆಪಿ ಮುಖಂಡರ ಮೊರೆ ಹೋಗಿದ್ದ ಸಂಪತ್‌ ರಾಜ್?

'ಕೈ'ಲಾಗದ ನಾಯಕರು, ರಕ್ಷಣೆಗೆ ಬಿಜೆಪಿ ಮುಖಂಡರ ಮೊರೆ ಹೋಗಿದ್ದ ಸಂಪತ್‌ ರಾಜ್?

Suvarna News   | Asianet News
Published : Nov 18, 2020, 10:59 AM IST

ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಬೆಂಗಳೂರು ಬೆಂಕಿ ತನಿಖೆ ಚುರುಕುಗೊಂಡಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ಸಂಪತ್ ರಾಜ್ ಮಾಡಿದ ಪ್ಲಾನ್ ಒಂದೆರಡಲ್ಲ. ಒಂದು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. 

ಬೆಂಗಳೂರು (ನ. 18): ಸಂಪತ್ ರಾಜ್ ಬಂಧನದ ಬೆನ್ನಲ್ಲೇ ಬೆಂಗಳೂರು ಬೆಂಕಿ ತನಿಖೆ ಚುರುಕುಗೊಂಡಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ಸಂಪತ್ ರಾಜ್ ಮಾಡಿದ ಪ್ಲಾನ್ ಒಂದೆರಡಲ್ಲ. ಒಂದು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. 

ರಾಜಕೀಯ ಪ್ರಭಾವ, ಹಣದ ಪ್ರಭಾವ ಎರಡನ್ನೂ ಬಳಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಕೈ ನಾಯಕರಿಂದ ಆಗಲ್ಲ ಅಂತಾದಾಗ ಬಿಜೆಪಿ ನಾಯಕರ ಮೊರೆ ಹೋಗಿದ್ದರು. ಪೊಲೀಸ್ ಅಧಿಕಾರಿಇ ಮೂಲಕ ಸಿಸಿಬಿಗೆ ಒತ್ತಡವನ್ನೂ ಹಾಕಿಸಿದ್ದರು. ಕೋವಿಡ್‌ ನೆಪ ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಲ್ಲಿಂದ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿದ್ದರು. ತಮಿಳುನಾಡು, ಕೇರಳ ಅಂತ ಸುತ್ತಾಡ ನಡೆಸುತ್ತಿದ್ದರು.  ಕೊನೆಗೂ ಬಂಧನವಾಗಿದ್ದು, ಇದೀಗ ತನಿಖೆ ಚುರುಕುಗೊಂಡಿದೆ. 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!