ಅಂದು ಗೊತ್ತು ಅಂದರು, ಇಂದು ಇಲ್ಲ ಎಂದ್ರು.. ಏನ್ ಕತೆ!

ಅಂದು ಗೊತ್ತು ಅಂದರು, ಇಂದು ಇಲ್ಲ ಎಂದ್ರು.. ಏನ್ ಕತೆ!

Published : Mar 27, 2021, 10:27 PM IST

ಸಿಡಿ ಸ್ಫೋಟ ಪ್ರಕರಣ ಮುಗಿಯಲ್ಲ/ ಮತ್ತೊಂದು ತಿರುವು/   ಯುವತಿ ಗೊತ್ತೇ ಇಲ್ಲ ಎಂದ ಡಿಕೆಶಿ/ ಯುವತಿಯಿಂದ ಮತ್ತೊಂದು ವಿಡಿಯೋ/ ನನ್ನ ಪೋಷಕರಿಗೆ ಬೆದರಿಕೆ ಹಾಕಿ ಹೇಳಿಕೆ ಪಡೆದುಕೊಳ್ಳಲಾಗಿದೆ.

ಬೆಂಗಳೂರು, (ಮಾ.27): ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಆ ಮಹಾನ್ ನಾಯಕ ಡಿಕೆ ಶಿವಕುಮಾರ್ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಇನ್ನು ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಸಿಡಿ ಸ್ಟೋಟದ ಹಿಂದೆ ಬಿಜೆಪಿ ನಾಯಕರ ಕೈವಾಡ? ರಮೇಶ್ ಕೊಟ್ಟ ಸುಳಿವು

ಹಿಂದೊಮ್ಮೆ ಅನ್ಯಾಯಕ್ಕೆ ಒಳಗಾಗಿದ್ದ ಯುವತಿ ನನ್ನ ಬಳಿ ಬಂದಿದ್ದರು ಎಂದಿದ್ದ ಡಿಕೆಶಿ ಈಗ ಮಾತಿನ ವರಸೆ ಬದಲಿಸಿದ್ದದಾರೆ. ಪ್ರಕರಣ ಒಂದಾದ ಮೇಲೆ ಒಂದು  ತಿರುವು ಪಡೆದುಕೊಂಡಿದೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?