ಅಂದು ಗೊತ್ತು ಅಂದರು, ಇಂದು ಇಲ್ಲ ಎಂದ್ರು.. ಏನ್ ಕತೆ!

ಅಂದು ಗೊತ್ತು ಅಂದರು, ಇಂದು ಇಲ್ಲ ಎಂದ್ರು.. ಏನ್ ಕತೆ!

Published : Mar 27, 2021, 10:27 PM IST

ಸಿಡಿ ಸ್ಫೋಟ ಪ್ರಕರಣ ಮುಗಿಯಲ್ಲ/ ಮತ್ತೊಂದು ತಿರುವು/   ಯುವತಿ ಗೊತ್ತೇ ಇಲ್ಲ ಎಂದ ಡಿಕೆಶಿ/ ಯುವತಿಯಿಂದ ಮತ್ತೊಂದು ವಿಡಿಯೋ/ ನನ್ನ ಪೋಷಕರಿಗೆ ಬೆದರಿಕೆ ಹಾಕಿ ಹೇಳಿಕೆ ಪಡೆದುಕೊಳ್ಳಲಾಗಿದೆ.

ಬೆಂಗಳೂರು, (ಮಾ.27): ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಆ ಮಹಾನ್ ನಾಯಕ ಡಿಕೆ ಶಿವಕುಮಾರ್ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಇನ್ನು ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಸಿಡಿ ಸ್ಟೋಟದ ಹಿಂದೆ ಬಿಜೆಪಿ ನಾಯಕರ ಕೈವಾಡ? ರಮೇಶ್ ಕೊಟ್ಟ ಸುಳಿವು

ಹಿಂದೊಮ್ಮೆ ಅನ್ಯಾಯಕ್ಕೆ ಒಳಗಾಗಿದ್ದ ಯುವತಿ ನನ್ನ ಬಳಿ ಬಂದಿದ್ದರು ಎಂದಿದ್ದ ಡಿಕೆಶಿ ಈಗ ಮಾತಿನ ವರಸೆ ಬದಲಿಸಿದ್ದದಾರೆ. ಪ್ರಕರಣ ಒಂದಾದ ಮೇಲೆ ಒಂದು  ತಿರುವು ಪಡೆದುಕೊಂಡಿದೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ