ತಮಿಳುನಾಡು ರೌಡಿ ಶೀಟರ್ ಮೇಲೆ ಅಟ್ಯಾಕ್: ಊರು ಬಿಟ್ಟರೂ ಎದುರಾಳಿಗಳು ಬಿಡಲಿಲ್ಲ..!

ತಮಿಳುನಾಡು ರೌಡಿ ಶೀಟರ್ ಮೇಲೆ ಅಟ್ಯಾಕ್: ಊರು ಬಿಟ್ಟರೂ ಎದುರಾಳಿಗಳು ಬಿಡಲಿಲ್ಲ..!

Published : Sep 06, 2023, 02:44 PM IST

ಜೀವ ಭಯದ ಹಿನ್ನೆಲೆಯಲ್ಲಿ ಊರು ಬಿಟ್ಟು ಬಂದ ರೌಡಿ ಶೀಟರ್ ಮೇಲೆ ಬೆಂಗಳೂರಿನ ಹೊಟೇಲೊಂದರಲ್ಲಿ ಮೊನ್ನೆ ದಾಳಿ ನಡೆದಿರುವುದು ಗೊತ್ತಿರುವ ವಿಚಾರ. ಹೀಗೆ ದಾಳಿಗೊಳಗಾದ ಗುರುಸ್ವಾಮಿ ಸಾಮಾನ್ಯದವನೇನಲ್ಲ, ಆತನ ಬಗ್ಗೆ ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಜೀವ ಭಯದ ಹಿನ್ನೆಲೆಯಲ್ಲಿ ಊರು ಬಿಟ್ಟು ಬಂದ ರೌಡಿ ಶೀಟರ್ ಮೇಲೆ ಬೆಂಗಳೂರಿನ ಹೊಟೇಲೊಂದರಲ್ಲಿ ಮೊನ್ನೆ ದಾಳಿ ನಡೆದಿರುವುದು ಗೊತ್ತಿರುವ ವಿಚಾರ. ಆದರೆ ಈ ದಾಳಿಗೊಳಗಾದ ರೌಡಿಯ ಹಿನ್ನೆಲೆ ಮಾತ್ರ ಭಯಾನಕವಾಗಿದೆ. 75 ವರ್ಷದ ಗುರುಸ್ವಾಮಿ ದಾಳಿಗೊಳಗಾದವನಾಗಿದ್ದು, ಈತನೇನು ಸಾಮಾನ್ಯ ವ್ಯಕ್ತಿಯಲ್ಲ, ತಮಿಳುನಾಡು ಸಿಎಂ ಸ್ಟಾಲಿನ್ ಅವರ ಸಹೋದರ ಎಂ.ಕೆ ಅಳಗಿರಿಯ ಬಲಗೈ ಬಂಟ ಮಧುರೈ ಮೂಲದವನಾದ ಈತ ಕಳೆದ 35 ವರ್ಷಗಳಿಂದ ಹಲವು ಪಾತಕ ಕೃತ್ಯಗಳಲ್ಲಿ ಭಾಗಿಯಾಗಿದ್ದ, ಈತನಿಗೂ ಈತನ ವಿರೋಧಿ ಗುಂಪಿಗೂ 35 ವರ್ಷಗಳಿಂದಲೂ ವೈಷಮ್ಯವಿದ್ದು, ಈತನ ಹತ್ಯೆಗೆ ಸಂಚು ರೂಪಿಸಿದ್ದರು. ಇದು ತಿಳಿದೇ ಈತ ಊರು ಬಿಟ್ಟು ಬೆಂಗಳೂರಿನಲ್ಲಿ ವಾಸ ಮಾಡಲು ಬಾಡಿಗೆ ಮನೆ ಹುಡುಕುತ್ತಿದ್ದ. ಆದರೆ ಈತ ಊರು ಬಿಟ್ಟಿದ್ದು ಈತನ ವಿರೋಧಿ ಬಣಕ್ಕೂ ತಿಳಿದಿತ್ತು. ಹೀಗಾಗಿ ಹಿಂಬಾಲಿಸಿ ಬಂದ ಗುಂಪು ಬಾಣಸವಾಡಿಯ ಸುಖ ಸಾಗರ್ ಹೊಟೇಲ್‌ಗೆ ಚಾ ಕುಡಿಯಲು ಬಂದಿದ್ದ ವೇಳೆ ಈತನ ಮೇಲೆ ಮಚ್ಚು ಬೀಸಿದ್ದಾರೆ. ಈ ಬಗ್ಗೆ ಇನ್ನಷ್ಟು ಡಿಟೇಲ್ ಈ ವೀಡಿಯೋದಲ್ಲಿದೆ ನೋಡಿ

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!