ತಮಿಳುನಾಡು ರೌಡಿ ಶೀಟರ್ ಮೇಲೆ ಅಟ್ಯಾಕ್: ಊರು ಬಿಟ್ಟರೂ ಎದುರಾಳಿಗಳು ಬಿಡಲಿಲ್ಲ..!

ತಮಿಳುನಾಡು ರೌಡಿ ಶೀಟರ್ ಮೇಲೆ ಅಟ್ಯಾಕ್: ಊರು ಬಿಟ್ಟರೂ ಎದುರಾಳಿಗಳು ಬಿಡಲಿಲ್ಲ..!

Published : Sep 06, 2023, 02:44 PM IST

ಜೀವ ಭಯದ ಹಿನ್ನೆಲೆಯಲ್ಲಿ ಊರು ಬಿಟ್ಟು ಬಂದ ರೌಡಿ ಶೀಟರ್ ಮೇಲೆ ಬೆಂಗಳೂರಿನ ಹೊಟೇಲೊಂದರಲ್ಲಿ ಮೊನ್ನೆ ದಾಳಿ ನಡೆದಿರುವುದು ಗೊತ್ತಿರುವ ವಿಚಾರ. ಹೀಗೆ ದಾಳಿಗೊಳಗಾದ ಗುರುಸ್ವಾಮಿ ಸಾಮಾನ್ಯದವನೇನಲ್ಲ, ಆತನ ಬಗ್ಗೆ ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಜೀವ ಭಯದ ಹಿನ್ನೆಲೆಯಲ್ಲಿ ಊರು ಬಿಟ್ಟು ಬಂದ ರೌಡಿ ಶೀಟರ್ ಮೇಲೆ ಬೆಂಗಳೂರಿನ ಹೊಟೇಲೊಂದರಲ್ಲಿ ಮೊನ್ನೆ ದಾಳಿ ನಡೆದಿರುವುದು ಗೊತ್ತಿರುವ ವಿಚಾರ. ಆದರೆ ಈ ದಾಳಿಗೊಳಗಾದ ರೌಡಿಯ ಹಿನ್ನೆಲೆ ಮಾತ್ರ ಭಯಾನಕವಾಗಿದೆ. 75 ವರ್ಷದ ಗುರುಸ್ವಾಮಿ ದಾಳಿಗೊಳಗಾದವನಾಗಿದ್ದು, ಈತನೇನು ಸಾಮಾನ್ಯ ವ್ಯಕ್ತಿಯಲ್ಲ, ತಮಿಳುನಾಡು ಸಿಎಂ ಸ್ಟಾಲಿನ್ ಅವರ ಸಹೋದರ ಎಂ.ಕೆ ಅಳಗಿರಿಯ ಬಲಗೈ ಬಂಟ ಮಧುರೈ ಮೂಲದವನಾದ ಈತ ಕಳೆದ 35 ವರ್ಷಗಳಿಂದ ಹಲವು ಪಾತಕ ಕೃತ್ಯಗಳಲ್ಲಿ ಭಾಗಿಯಾಗಿದ್ದ, ಈತನಿಗೂ ಈತನ ವಿರೋಧಿ ಗುಂಪಿಗೂ 35 ವರ್ಷಗಳಿಂದಲೂ ವೈಷಮ್ಯವಿದ್ದು, ಈತನ ಹತ್ಯೆಗೆ ಸಂಚು ರೂಪಿಸಿದ್ದರು. ಇದು ತಿಳಿದೇ ಈತ ಊರು ಬಿಟ್ಟು ಬೆಂಗಳೂರಿನಲ್ಲಿ ವಾಸ ಮಾಡಲು ಬಾಡಿಗೆ ಮನೆ ಹುಡುಕುತ್ತಿದ್ದ. ಆದರೆ ಈತ ಊರು ಬಿಟ್ಟಿದ್ದು ಈತನ ವಿರೋಧಿ ಬಣಕ್ಕೂ ತಿಳಿದಿತ್ತು. ಹೀಗಾಗಿ ಹಿಂಬಾಲಿಸಿ ಬಂದ ಗುಂಪು ಬಾಣಸವಾಡಿಯ ಸುಖ ಸಾಗರ್ ಹೊಟೇಲ್‌ಗೆ ಚಾ ಕುಡಿಯಲು ಬಂದಿದ್ದ ವೇಳೆ ಈತನ ಮೇಲೆ ಮಚ್ಚು ಬೀಸಿದ್ದಾರೆ. ಈ ಬಗ್ಗೆ ಇನ್ನಷ್ಟು ಡಿಟೇಲ್ ಈ ವೀಡಿಯೋದಲ್ಲಿದೆ ನೋಡಿ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!