ತಮಿಳುನಾಡು ರೌಡಿ ಶೀಟರ್ ಮೇಲೆ ಅಟ್ಯಾಕ್: ಊರು ಬಿಟ್ಟರೂ ಎದುರಾಳಿಗಳು ಬಿಡಲಿಲ್ಲ..!

ತಮಿಳುನಾಡು ರೌಡಿ ಶೀಟರ್ ಮೇಲೆ ಅಟ್ಯಾಕ್: ಊರು ಬಿಟ್ಟರೂ ಎದುರಾಳಿಗಳು ಬಿಡಲಿಲ್ಲ..!

Published : Sep 06, 2023, 02:44 PM IST

ಜೀವ ಭಯದ ಹಿನ್ನೆಲೆಯಲ್ಲಿ ಊರು ಬಿಟ್ಟು ಬಂದ ರೌಡಿ ಶೀಟರ್ ಮೇಲೆ ಬೆಂಗಳೂರಿನ ಹೊಟೇಲೊಂದರಲ್ಲಿ ಮೊನ್ನೆ ದಾಳಿ ನಡೆದಿರುವುದು ಗೊತ್ತಿರುವ ವಿಚಾರ. ಹೀಗೆ ದಾಳಿಗೊಳಗಾದ ಗುರುಸ್ವಾಮಿ ಸಾಮಾನ್ಯದವನೇನಲ್ಲ, ಆತನ ಬಗ್ಗೆ ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಜೀವ ಭಯದ ಹಿನ್ನೆಲೆಯಲ್ಲಿ ಊರು ಬಿಟ್ಟು ಬಂದ ರೌಡಿ ಶೀಟರ್ ಮೇಲೆ ಬೆಂಗಳೂರಿನ ಹೊಟೇಲೊಂದರಲ್ಲಿ ಮೊನ್ನೆ ದಾಳಿ ನಡೆದಿರುವುದು ಗೊತ್ತಿರುವ ವಿಚಾರ. ಆದರೆ ಈ ದಾಳಿಗೊಳಗಾದ ರೌಡಿಯ ಹಿನ್ನೆಲೆ ಮಾತ್ರ ಭಯಾನಕವಾಗಿದೆ. 75 ವರ್ಷದ ಗುರುಸ್ವಾಮಿ ದಾಳಿಗೊಳಗಾದವನಾಗಿದ್ದು, ಈತನೇನು ಸಾಮಾನ್ಯ ವ್ಯಕ್ತಿಯಲ್ಲ, ತಮಿಳುನಾಡು ಸಿಎಂ ಸ್ಟಾಲಿನ್ ಅವರ ಸಹೋದರ ಎಂ.ಕೆ ಅಳಗಿರಿಯ ಬಲಗೈ ಬಂಟ ಮಧುರೈ ಮೂಲದವನಾದ ಈತ ಕಳೆದ 35 ವರ್ಷಗಳಿಂದ ಹಲವು ಪಾತಕ ಕೃತ್ಯಗಳಲ್ಲಿ ಭಾಗಿಯಾಗಿದ್ದ, ಈತನಿಗೂ ಈತನ ವಿರೋಧಿ ಗುಂಪಿಗೂ 35 ವರ್ಷಗಳಿಂದಲೂ ವೈಷಮ್ಯವಿದ್ದು, ಈತನ ಹತ್ಯೆಗೆ ಸಂಚು ರೂಪಿಸಿದ್ದರು. ಇದು ತಿಳಿದೇ ಈತ ಊರು ಬಿಟ್ಟು ಬೆಂಗಳೂರಿನಲ್ಲಿ ವಾಸ ಮಾಡಲು ಬಾಡಿಗೆ ಮನೆ ಹುಡುಕುತ್ತಿದ್ದ. ಆದರೆ ಈತ ಊರು ಬಿಟ್ಟಿದ್ದು ಈತನ ವಿರೋಧಿ ಬಣಕ್ಕೂ ತಿಳಿದಿತ್ತು. ಹೀಗಾಗಿ ಹಿಂಬಾಲಿಸಿ ಬಂದ ಗುಂಪು ಬಾಣಸವಾಡಿಯ ಸುಖ ಸಾಗರ್ ಹೊಟೇಲ್‌ಗೆ ಚಾ ಕುಡಿಯಲು ಬಂದಿದ್ದ ವೇಳೆ ಈತನ ಮೇಲೆ ಮಚ್ಚು ಬೀಸಿದ್ದಾರೆ. ಈ ಬಗ್ಗೆ ಇನ್ನಷ್ಟು ಡಿಟೇಲ್ ಈ ವೀಡಿಯೋದಲ್ಲಿದೆ ನೋಡಿ

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ