Gadag Crime: B.A.M.S ಡಾಕ್ಟರ್ ಡೆತ್ ನೋಟ್ ಸೀಕ್ರೆಟ್..! ವೈದ್ಯ ಬರೆದ ಡೈರಿಯಲ್ಲಿತ್ತು ಪ್ರಭಾವಿಗಳ ಹೆಸರು..!

Gadag Crime: B.A.M.S ಡಾಕ್ಟರ್ ಡೆತ್ ನೋಟ್ ಸೀಕ್ರೆಟ್..! ವೈದ್ಯ ಬರೆದ ಡೈರಿಯಲ್ಲಿತ್ತು ಪ್ರಭಾವಿಗಳ ಹೆಸರು..!

Published : Feb 16, 2024, 06:25 PM ISTUpdated : Feb 16, 2024, 06:26 PM IST

B.A.M.S ಡಾಕ್ಟರ್‌ಗೆ ಉಸುಕಿನ ವ್ಯಾಪಾರ..!
ಡಾಕ್ಟರ್ ಶವ ಕುಣಿಕೆಯಲ್ಲಿ ನೇತಾಡ್ತಿತ್ತು..!
ಡೆತ್ ನೋಟ್ನ ಕೊನೇ ಪುಟದಲ್ಲಿತ್ತು ಕಾರಣ..!

ಆತನದ್ದು ಮುದ್ದಾದ ಸಂಸಾರ. ಜೀವನ ನಡೆಸಲು ವೈದ್ಯವೃತ್ತಿ. ಊರಿನಲ್ಲಿ ದೊಡ್ಡ ಹೆಸರು ಕೂಡ ಇತ್ತು. ಡಾಕ್ಟರ್ ಸಾಹೇಬರು ಅಂದ್ರೆ ಆ ಊರಿನವರಿಗೆ ಬೆಟ್ಟದಷ್ಟು ಗೌರವ. ರಾಜಕೀಯ ಹಿನ್ನೆಲೆ ಇರೋ ಕುಟುಂಬದಿಂದ ಬಂದವರಾಗಿದ್ರಿಂದ ರಾಜಕೀಯ ನಂಟು ಕೂಡ ಇತ್ತು. ಹಣ, ಹೆಸರು ಪೊಲಿಟಿಕಲ್ ಪವರ್ ಇದ್ರೂ ಸೈಡ್ ಬಿಸಿನೆಸ್ ಅಂತಾ ಮರುಳು ವ್ಯಾಪಾರ(Sand business) ಮಾಡೋದಕ್ಕೆ ಆ ವೈದ್ಯ  ಮುಂದಾಗಿದ್ರು. ಅದೇ ವ್ಯಾಪಾರ ವ್ಯವಹಾರದ ಟೆನ್ಷನ್ ಅವರನ್ನ  ಬಲಿ ಪಡೆದಿದೆ. ವೈದ್ಯರಾಗಿದ್ದ ಶಶಿಧರ್ ಹಟ್ಟಿಯವ್ರು ಮರಳು ವ್ಯಾಪಾರಕ್ಕೆ ಕೈ ಹಾಕ್ತಾರೆ. ಆದ್ರೆ ತನ್ನ ಪಾಟ್ನರ್ನಿಂದ ಒತ್ತಡ ಹೆಚ್ಚಾಗುತ್ತಲೇ ಡೆತ್ನೋಟ್(DeatNote) ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ(Suicide) ಶರಣಾದ ಡಾಕ್ಟರ್ ಶಶಿಧರ್ ತಮ್ಮ ಸಾವಿಗೆ ಧನದಾಹಿ ಶರಣಗೌಡರೇ ಕಾರಣ ಅಂತ ಬರೆದಿದ್ದಾರೆ. ಶಶಿಧರ್ ವ್ಯಾಪಾರ, ವೈದ್ಯಕೀಯ ವೃತ್ತಿ ಜೊತೆಗೆ ಮುದ್ದಾದ ಕುಟುಂಬ ಹೊಂದಿದ್ರು. ಸಾಯೋದಕ್ಕೂ ಮುನ್ನ ಶಶಿಧರ್ ತಮ್ಮ ಮಕ್ಕಳ ಬಗ್ಗೆ ಯೋಚ್ನೆ ಮಾಡ್ಬೇಕಿತ್ತು. ವ್ಯಾಪಾರ ವ್ಯವಹಾರದ ಆಚೆ ಏನೂ ಅರಿಯದ ಮಕ್ಕಳು ತಂದೆ ಪ್ರೀತಿಯಿಂದ ವಂಚಿತವಾಗುವಂತಾಗಿದೆ, ಜೀವನದಲ್ಲಿ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರ ಅಲ್ಲ.

ಇದನ್ನೂ ವೀಕ್ಷಿಸಿ:  Karnataka Budget : ಅತಿ ಹೆಚ್ಚು ಸಾಲ ಮಾಡಿರುವುದೇ ಸಿದ್ದರಾಮಯ್ಯ ಬಜೆಟ್ ದಾಖಲೆ: ಬಸವರಾಜ ಬೊಮ್ಮಾಯಿ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more