Gadag Crime: B.A.M.S ಡಾಕ್ಟರ್ ಡೆತ್ ನೋಟ್ ಸೀಕ್ರೆಟ್..! ವೈದ್ಯ ಬರೆದ ಡೈರಿಯಲ್ಲಿತ್ತು ಪ್ರಭಾವಿಗಳ ಹೆಸರು..!

Gadag Crime: B.A.M.S ಡಾಕ್ಟರ್ ಡೆತ್ ನೋಟ್ ಸೀಕ್ರೆಟ್..! ವೈದ್ಯ ಬರೆದ ಡೈರಿಯಲ್ಲಿತ್ತು ಪ್ರಭಾವಿಗಳ ಹೆಸರು..!

Published : Feb 16, 2024, 06:25 PM ISTUpdated : Feb 16, 2024, 06:26 PM IST

B.A.M.S ಡಾಕ್ಟರ್‌ಗೆ ಉಸುಕಿನ ವ್ಯಾಪಾರ..!
ಡಾಕ್ಟರ್ ಶವ ಕುಣಿಕೆಯಲ್ಲಿ ನೇತಾಡ್ತಿತ್ತು..!
ಡೆತ್ ನೋಟ್ನ ಕೊನೇ ಪುಟದಲ್ಲಿತ್ತು ಕಾರಣ..!

ಆತನದ್ದು ಮುದ್ದಾದ ಸಂಸಾರ. ಜೀವನ ನಡೆಸಲು ವೈದ್ಯವೃತ್ತಿ. ಊರಿನಲ್ಲಿ ದೊಡ್ಡ ಹೆಸರು ಕೂಡ ಇತ್ತು. ಡಾಕ್ಟರ್ ಸಾಹೇಬರು ಅಂದ್ರೆ ಆ ಊರಿನವರಿಗೆ ಬೆಟ್ಟದಷ್ಟು ಗೌರವ. ರಾಜಕೀಯ ಹಿನ್ನೆಲೆ ಇರೋ ಕುಟುಂಬದಿಂದ ಬಂದವರಾಗಿದ್ರಿಂದ ರಾಜಕೀಯ ನಂಟು ಕೂಡ ಇತ್ತು. ಹಣ, ಹೆಸರು ಪೊಲಿಟಿಕಲ್ ಪವರ್ ಇದ್ರೂ ಸೈಡ್ ಬಿಸಿನೆಸ್ ಅಂತಾ ಮರುಳು ವ್ಯಾಪಾರ(Sand business) ಮಾಡೋದಕ್ಕೆ ಆ ವೈದ್ಯ  ಮುಂದಾಗಿದ್ರು. ಅದೇ ವ್ಯಾಪಾರ ವ್ಯವಹಾರದ ಟೆನ್ಷನ್ ಅವರನ್ನ  ಬಲಿ ಪಡೆದಿದೆ. ವೈದ್ಯರಾಗಿದ್ದ ಶಶಿಧರ್ ಹಟ್ಟಿಯವ್ರು ಮರಳು ವ್ಯಾಪಾರಕ್ಕೆ ಕೈ ಹಾಕ್ತಾರೆ. ಆದ್ರೆ ತನ್ನ ಪಾಟ್ನರ್ನಿಂದ ಒತ್ತಡ ಹೆಚ್ಚಾಗುತ್ತಲೇ ಡೆತ್ನೋಟ್(DeatNote) ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ(Suicide) ಶರಣಾದ ಡಾಕ್ಟರ್ ಶಶಿಧರ್ ತಮ್ಮ ಸಾವಿಗೆ ಧನದಾಹಿ ಶರಣಗೌಡರೇ ಕಾರಣ ಅಂತ ಬರೆದಿದ್ದಾರೆ. ಶಶಿಧರ್ ವ್ಯಾಪಾರ, ವೈದ್ಯಕೀಯ ವೃತ್ತಿ ಜೊತೆಗೆ ಮುದ್ದಾದ ಕುಟುಂಬ ಹೊಂದಿದ್ರು. ಸಾಯೋದಕ್ಕೂ ಮುನ್ನ ಶಶಿಧರ್ ತಮ್ಮ ಮಕ್ಕಳ ಬಗ್ಗೆ ಯೋಚ್ನೆ ಮಾಡ್ಬೇಕಿತ್ತು. ವ್ಯಾಪಾರ ವ್ಯವಹಾರದ ಆಚೆ ಏನೂ ಅರಿಯದ ಮಕ್ಕಳು ತಂದೆ ಪ್ರೀತಿಯಿಂದ ವಂಚಿತವಾಗುವಂತಾಗಿದೆ, ಜೀವನದಲ್ಲಿ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರ ಅಲ್ಲ.

ಇದನ್ನೂ ವೀಕ್ಷಿಸಿ:  Karnataka Budget : ಅತಿ ಹೆಚ್ಚು ಸಾಲ ಮಾಡಿರುವುದೇ ಸಿದ್ದರಾಮಯ್ಯ ಬಜೆಟ್ ದಾಖಲೆ: ಬಸವರಾಜ ಬೊಮ್ಮಾಯಿ

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more