ಡಾ. ಸಂಪದ ಆತ್ಮಹತ್ಯೆ: ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ಆರೋಪದಿಂದ ರಾಜಕೀಯ ಕೆಸರೆರಚಾಟದವರೆಗೂ – ಎಲ್ಲಿದೆ ನ್ಯಾಯ?

ಡಾ. ಸಂಪದ ಆತ್ಮಹತ್ಯೆ: ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ಆರೋಪದಿಂದ ರಾಜಕೀಯ ಕೆಸರೆರಚಾಟದವರೆಗೂ – ಎಲ್ಲಿದೆ ನ್ಯಾಯ?

Published : Oct 28, 2025, 09:46 AM IST

ಸತಾರ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ಸಂಚಲನ. ಡೆತ್ ನೋಟಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬದಾನೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ.

ಸತಾರ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ಸಂಚಲನ. ಡೆತ್ ನೋಟಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬದಾನೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳಆರೋಪ. ರಾಜಕೀಯ ದಬ್ಬಾಳಿಕೆ, ಪ್ರೇಮಕಥೆ ಮತ್ತು ಬಣಕಾರ್ ಫ್ಯಾಮಿಲಿಯ ಟ್ವಿಸ್ಟ್‌ಗಳ ನಡುವೆ ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದೆ. ವೈದ್ಯೆ ಆತ್ಮಹತ್ಯೆ ಹಿಂದೆ ವ್ಯವಸ್ಥೆಯ ದೌರ್ಜನ್ಯ, ರಾಜಕೀಯ ಕೆಸರೆರಚಾಟ, ಹಾಗೂ ನ್ಯಾಯದ ಪ್ರಶ್ನೆ ಎದ್ದಿದೆ. “ರಕ್ಷಕರು ಭಕ್ಷಕರಾದರೆ, ಜೀವ ಉಳಿಸುವ ಜೀವಕ್ಕೆ ನ್ಯಾಯ ಎಲ್ಲಿದೆ?” ಎನ್ನುವುದು ಜನರ ಪ್ರಶ್ನೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more